
ಕುಂಬಾರನು ‘ಮಣ್ಣಿನ ಮುದ್ದೆಗೆ ಯಾವ ಆಕಾರವನ್ನು ಕೊಡುತ್ತಾನೆಯೋ, ಆ ಆಕಾರದ ಮಡಕೆಯು ತಯಾರಾಗುತ್ತದೆ. ಒಳ್ಳೆಯ ಆಕಾರವನ್ನು ನೀಡಿದರೆ ಮಾತ್ರ ಮಡಕೆಯು ಒಳ್ಳೆಯದಾಗುತ್ತದೆ. ಒಮ್ಮೆ ಮಡಕೆ ತಯಾರಾದ ಮೇಲೆ ಅದರ ಆಕಾರವನ್ನು ಬದಲಾಯಿಸಲು ಆಗುವುದಿಲ್ಲ. ತಂದೆ-ತಾಯಂದಿರೇ, ನಿಮ್ಮ ‘ಮುದ್ದಿನ ಮಗುವಿನ ಸಂದರ್ಭದಲ್ಲಿಯೂ ಹೀಗೆಯೇ ಆಗುತ್ತದೆ. ಮಕ್ಕಳು ದೊಡ್ಡವರಾದ ಮೇಲೆ ಅವರ ಮೇಲೆ ಒಳ್ಳೆಯ ಸಂಸ್ಕಾರಗಳನ್ನು ಮಾಡುವುದು ಕಠಿಣವಾಗುತ್ತದೆ; ಆದರೆ ಸಣ್ಣವಯಸ್ಸಿನಲ್ಲಿ ಮನಸ್ಸು ಸಂಸ್ಕಾರಕ್ಷಮವಾಗಿರುವುದರಿಂದ ಅವರ ಮೇಲೆ ಒಳ್ಳೆಯ ಸಂಸ್ಕಾರ ಮಾಡುವುದು ಸುಲಭವಾಗಿದೆ. (ಹೆಚ್ಚಿನ ಮಾಹಿತಿಗಾಗಿ ಓದಿ: ಸನಾತನದ ಗ್ರಂಥ ‘ಸುಸಂಸ್ಕಾರ ಮತ್ತು ಒಳ್ಳೆಯ ಅಭ್ಯಾಸಗಳು)
man ki baat : ಇಂಧನ ಉಳಿತಾಯ ಮಾಡಿ ಮತ್ತು ಚಿನ್ನ ಖರೀದಿ ಸೀಮಿತವಾಗಿಡಿ !
ಫೋರ್ಟ್ (ಮುಂಬಯಿ) ನಲ್ಲಿನ ಸರಕಾರಿ ಜಾಗದ ಪ್ರಕರಣದಲ್ಲಿ ಚರ್ಚ್ಗೆ ಜಿಲ್ಲಾಧಿಕಾರಿಗಳಿಂದ ಬಾಕಿ ಹಣ ವಸೂಲಾತಿಯ ನೋಟಿಸ್ !
ರಾ.ಸ್ವ. ಸಂಘದಲ್ಲಿ ಜನಸಂದಣಿ ಹೆಚ್ಚಾದ ಕಾರಣ ಒಳ್ಳೆಯ ಜನರ ಕೊರತೆಯಾಗಿದೆ !
ಗಾಜಿಯಾಬಾದ (ಉತ್ತರ ಪ್ರದೇಶ) ನಲ್ಲಿ ಒತ್ತುವರಿ ಮಾಡಿ ನಿರ್ಮಿಸಿದ್ದ 3 ಅಂತಸ್ತಿನ ಮಜಾರ್ ನೆಲಸಮ!
15 ಸಾವಿರ ಜನರನ್ನು ಕೊಲ್ಲುವ ಸಂಚು ಇತ್ತು! – ಆರೋಪಿ ಫಯ್ಯಾಜ್ ಒಪ್ಪಿಗೆ
ಆಸ್ಸಾಂ: ಮಾಜಿ ಪೊಲೀಸ್ ಉಪಮಹಾನಿರ್ದೇಶಕರ 53 ಕೋಟಿ ರೂಪಾಯಿಗಳ ಆಸ್ತಿ ಜಪ್ತಿ !