
ಕುಂಬಾರನು ‘ಮಣ್ಣಿನ ಮುದ್ದೆಗೆ ಯಾವ ಆಕಾರವನ್ನು ಕೊಡುತ್ತಾನೆಯೋ, ಆ ಆಕಾರದ ಮಡಕೆಯು ತಯಾರಾಗುತ್ತದೆ. ಒಳ್ಳೆಯ ಆಕಾರವನ್ನು ನೀಡಿದರೆ ಮಾತ್ರ ಮಡಕೆಯು ಒಳ್ಳೆಯದಾಗುತ್ತದೆ. ಒಮ್ಮೆ ಮಡಕೆ ತಯಾರಾದ ಮೇಲೆ ಅದರ ಆಕಾರವನ್ನು ಬದಲಾಯಿಸಲು ಆಗುವುದಿಲ್ಲ. ತಂದೆ-ತಾಯಂದಿರೇ, ನಿಮ್ಮ ‘ಮುದ್ದಿನ ಮಗುವಿನ ಸಂದರ್ಭದಲ್ಲಿಯೂ ಹೀಗೆಯೇ ಆಗುತ್ತದೆ. ಮಕ್ಕಳು ದೊಡ್ಡವರಾದ ಮೇಲೆ ಅವರ ಮೇಲೆ ಒಳ್ಳೆಯ ಸಂಸ್ಕಾರಗಳನ್ನು ಮಾಡುವುದು ಕಠಿಣವಾಗುತ್ತದೆ; ಆದರೆ ಸಣ್ಣವಯಸ್ಸಿನಲ್ಲಿ ಮನಸ್ಸು ಸಂಸ್ಕಾರಕ್ಷಮವಾಗಿರುವುದರಿಂದ ಅವರ ಮೇಲೆ ಒಳ್ಳೆಯ ಸಂಸ್ಕಾರ ಮಾಡುವುದು ಸುಲಭವಾಗಿದೆ. (ಹೆಚ್ಚಿನ ಮಾಹಿತಿಗಾಗಿ ಓದಿ: ಸನಾತನದ ಗ್ರಂಥ ‘ಸುಸಂಸ್ಕಾರ ಮತ್ತು ಒಳ್ಳೆಯ ಅಭ್ಯಾಸಗಳು)
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ