ಲಾಕ್ಡೌನ್ ನಿಯಮದ ಪಾಲನೆ

ಬದ್ರಿನಾಥ್ (ಉತ್ತರಾಖಂಡ) – ಮೇ ೧೫ ರಂದು ಬೆಳಿಗ್ಗೆ ೪.೩೦ ಕ್ಕೆ ಶ್ರೀ ಬದ್ರಿನಾಥ್ ದೇವಾಲಯದ ಬಾಗಿಲನ್ನು ವೈದಿಕ ಪಠಣದೊಂದಿಗೆ ತೆರೆಯಲಾಯಿತು. ಮುಂಜಾನೆ ೩ ರಿಂದ ಬಾಗಿಲು ತೆರೆಯುವ ಆಚರಣೆ ಪ್ರಾರಂಭವಾಗಿತ್ತು. ರಾವಲ್ ಈಶ್ವರ ಪ್ರಸಾದ ನಂಬೂದಾರಿ ಅವರು ವಿಶೇಷ ಪೂಜೆಯನ್ನು ನಡೆಸಿದರು. ಬಾಗಿಲು ತೆರೆದ ನಂತರ ದೇವಾಲಯದಲ್ಲಿ ಲಕ್ಷ್ಮಿ ದೇವಿಯನ್ನು ಸ್ಥಾಪಿಸಲಾಯಿತು. ಭಗವಾನ್ ಶ್ರೀ ಬದ್ರಿನಾಥ್ ಅವರಿಗೆ ಎಳ್ಳೆಣ್ಣೆಯಿಂದ ಅಭಿಷೇಕ ಮಾಡಲಾಯಿತು. ಪ್ರತಿವರ್ಷ ಸಾವಿರಾರು ಭಕ್ತರ ಸಮ್ಮುಖದಲ್ಲಿ ಬಾಗಿಲು ತೆರೆಯಲಾಗುತ್ತದೆ; ಆದರೆ, ಈ ವರ್ಷ ಸಂಚಾರ ನಿಷೇಧದಿಂದಾಗಿ ಬಾಗಿಲು ತೆರೆದಾಗ ಕೇವಲ ೨೮ ಜನರು ಹಾಜರಿದ್ದರು. ಎಲ್ಲರೂ ಮುಖಗವಸು ಧರಿಸಿದ್ದರು ಮತ್ತು ಸಾಮಾಜಿಕ ಅಂತರ ಕಾಯ್ದುಕೊಂಡಿದ್ದರು. ಪ್ರತಿ ವರ್ಷ ಚಳಿಗಾಲದಲ್ಲಿ ಆರು ತಿಂಗಳ ಕಾಲ ದೇವಾಲಯವನ್ನು ಮುಚ್ಚಲಾಗುತ್ತದೆ ಮತ್ತು ನಂತರ ಅದನ್ನು ವಿಧಿವತ್ತಾಗಿ ತೆರೆಯಲಾಗುತ್ತದೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ