ಕೇವಲ ಬಂಧಿಸದೇ ಅವರಿಂದ ದಂಡವನ್ನೂ ವಸೂಲಿ ಮಾಡಬೇಕು !

ಭೋಪಾಲ : ವೀಸಾ ನಿಯಮಗಳನ್ನು ಉಲ್ಲಂಘಿಸಿದ ಪ್ರಕರಣದಲ್ಲಿ ತಬಲಿಗೀ ಜಮಾಅತ್ನ ನಿಜಾಮುದ್ದೀನ್ ಮಾರ್ಕಜ್ನಲ್ಲಿ ಭಾಗವಹಿಸಿದ ೬೦ ಕ್ಕೂ ಹೆಚ್ಚು ವಿದೇಶಿ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ. ಭೋಪಾಲನ ವಿವಿಧ ಪೊಲೀಸ ಠಾಣೆಗಳಲ್ಲಿ ಅವರ ವಿರುದ್ಧ ಏಳು ಅಪರಾಧಗಳು ದಾಖಲಾಗಿವೆ. ಈ ತಬಲೀಗಿಗಳ ಮೇಲೆ ಭಾ.ದಂ.ಸಂ. ಕಲಂ ೧೮೮, ೨೬೯, ೨೭೦, ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ಇತರ ಕಾನೂನುಗಳ ಅಂತರ್ಗತದಲ್ಲಿ ಅವರನ್ನು ಬಂಧಿಸಲಾಗಿದೆ. ಈ ವಿದೇಶಿಯರಿಗೆ ಕರೋನಾ ಸೋಂಕಾದಾಗ ಅವರಿಗೆ ಚಿಕಿತ್ಸೆ ನೀಡಲಾಯಿತು. ಚೇತರಿಸಿಕೊಂಡ ನಂತರ ಅವರನ್ನು ಈಗ ಬಂಧಿಸಲಾಗಿದೆ. ಈ ತಬಲೀಗಿಗಳು ಕಿರ್ಗಿಸ್ತಾನ, ಉಜ್ಬೇಕಿಸ್ತಾನ, ಕಝಾಕಿಸ್ತಾನ, ಕಝಾಕಸ್ತಾನ, ಟಾಂಜಾನಿಯಾ, ದಕ್ಷಿಣ ಆಫ್ರಿಕಾ ಮತ್ತು ಮ್ಯಾನ್ಮಾರ್ನ ನಿವಾಸಿಗಳಾಗಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ನಿಂದ ಭಾಜಪದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿರುದ್ಧ ಪೊಲೀಸರಲ್ಲಿ ದೂರು
ನ್ಯಾಯಾಧೀಶರ ಮಾನಹಾನಿ ಮಾಡಲು ಸಾಮಾಜಿಕ ಮಾಧ್ಯಮಗಳನ್ನು ಬಳಸುವಂತಿಲ್ಲ! – ದೆಹಲಿ ಹೈಕೋರ್ಟ್
ಮತಾಂತರವನ್ನು ತಡೆಯಲು ಉತ್ತರ ಪ್ರದೇಶದ ವಿಶ್ವವಿದ್ಯಾಲಯಗಳಲ್ಲಿ ‘ಕಟ್ಟರವಾದ ವಿರೋಧಿ ಘಟಕ’ ಸ್ಥಾಪನೆ!
ಶೂಟರ್ ಜಸ್ಪಾಲ್ ರಾಣಾ ಅವರ 49ನೇ ವಯಸ್ಸಿನಲ್ಲಿ ನಿಧನ
ಬಾರೂಯಿಪುರ (ಬಂಗಾಳ): ‘ಜೈ ಶ್ರೀರಾಮ್’ ಎಂದಿದ್ದಕ್ಕೆ ಹಿಂದೂ ವಿದ್ಯಾರ್ಥಿ ಮೇಲೆ ಮುಸಲ್ಮಾನ್ ವಿದ್ಯಾರ್ಥಿಗಳಿಂದ ಅಮಾನುಷ ಹಲ್ಲೆ !
ಸಲ್ಮಾನ್ ಖಾನ್ ಅವರಿಂದ ಪರಿಸರ ನಿಯಮಗಳ ಉಲ್ಲಂಘನೆ! – ವಿಡಿಯೋ ಮೂಲಕ ನೆರೆಹೊರೆಯವರ ಆರೋಪ