ದಾವಣಗೆರೆಯಲ್ಲಿ ಹಿಂದೂಗಳ ಅಂಗಡಿಯಿಂದ ಬಟ್ಟೆಬರೆ ಖರೀದಿಸಿದ ಮುಸಲ್ಮಾನ ಮಹಿಳೆಯರಿಗೆ ಮತಾಂಧರು ಬೆದರಿಸಿದ ಪ್ರಕರಣ

ಬೆಂಗಳೂರು: ‘ತಬ್ಲಿಘಿಗಳಿಂದ ಶಿವಮೊಗ್ಗದಲ್ಲಿ ಕೊರೋನಾ ರೋಗಾಣುಗಳ ಸೋಂಕು ಹರಡಿತು’ ಎಂದು ಆರೋಪಿಸಿದ ಭಾಜಪದ ಸಂಸದೆ ಶೋಭಾ ಕರಂದ್ಲಾಜೆ ಇವರ ವಿರುದ್ಧ ‘ಅರೆಸ್ಟ್ ಶೋಭಾ’ ಎಂಬ ಟ್ವಿಟ್ಟರ್ ಅಭಿಯಾನ ನಡೆಸಲಾಗಿತ್ತು. ಅದಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಟ್ವೀಟ್ ಮಾಡಿ ‘ಕರ್ನಾಟಕ ಇಸ್ಲಾಮಿಕ್ ದೇಶ ಆಗುತ್ತಿದೆಯೇ?’ ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ ದಾವಣಗೆರೆಯಲ್ಲಿ ಮತಾಂಧರು ಹಿಂದೂಗಳ ಜವಳಿ ಅಂಗಡಿಯಲ್ಲಿ ಬಟ್ಟೆಬರೆ ಖರೀದಿ ಮಾಡದಂತೆ ಮುಸ್ಲಿಂ ಮಹಿಳೆಯರಿಗೆ ಒತ್ತಡ ಹೇರುತ್ತಿದ್ದಾರೆ ಎಂದು ವಿಡಿಯೋ ಸಮೇತ ಟ್ವೀಟ್ ಮಾಡಿದ್ದಾರೆ.
ಅದರೊಂದಿಗೆ ಧಾರ್ಮಿಕ ಮೂಲಭೂತವಾದಿಗಳು ಹೇರುತ್ತಿರುವ ಷರಿಯಾ ಕಾನೂನಿಗೆ ಪ್ರತಿಯಾಗಿ ಪ್ರಜಾಪ್ರಭುತ್ವ ಭಾರತದ ಕಾನೂನಿನ ರುಚಿ ತೋರಿಸಬೇಕು ಎಂದು ಬರೆದಿದ್ದಾರೆ. ಅದಲ್ಲದೇ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ‘ಧರ್ಮಗಳ ನಡುವೆ ದ್ವೇಷ ಬಿತ್ತುತ್ತಿರುವ ಈ ಮತಾಂಧರನ್ನು ಕೂಡಲೇ ಬಂಧಿಸಿ’ ಎಂದು ಆಗ್ರಹಿಸಿದ್ದಾರೆ.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !