ಕಳೆದ ಕೆಲವು ದಿನಗಳಲ್ಲಿ, ಹಿಂದೂ ಸಾಧುಗಳು, ಸಂತರು ಮತ್ತು ಮಗಂತರ ಮೇಲೆ ಹೆಚ್ಚುತ್ತಿರುವ ಮಾರಣಾಂತಿಕ ದಾಳಿಗಳು ಆತಂಕದ ವಿಷಯವಾಗಿದೆ. ಈ ಬಗ್ಗೆ ಸರ್ಕಾರ ಗಂಭೀರವಾಗಿ ಗಮನ ಹರಿಸುವುದು ಅತ್ಯಗತ್ಯ !

ಬೆಳಗಾವಿ – ಹೊಸೂರಿನ (ತಾಲ್ಲೂಕು ಬೈಲಹೋಂಗಲ) ಗ್ರಾಮದ ಮೂರು ಸಾವಿರ ಮಠದ ಗಂಗಾಧರ ಸ್ವಾಮೀಜಿಯವರ ಮೇಲೆ ಮೇ 20 ರಂದು ತಡರಾತ್ರಿ ಮಾರಣಾಂತಿಕ ಹಲ್ಲೆಯಾಗಿದೆ. ಅಜ್ಞಾತ ವ್ಯಕ್ತಿಯೊಬ್ಬ ತಡರಾತ್ರಿ ಕಳ್ಳತನ ಮಾಡುವ ಉದ್ದೇಶದಿಂದ ಮಠಕ್ಕೆ ಪ್ರವೇಶಿಸಿ ಸ್ವಾಮೀಜಿಯ ಮೇಲೆ ಹಲ್ಲೆ ನಡೆಸಿದ್ದಾನೆ. ಸ್ವಾಮೀಜಿಯವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪೊಲೀಸರು ಹೊಸೂರು ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಹೆಚ್ಚಿನ ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !