
ಶಿವಮೊಗ್ಗ – ಕೊರೋನಾ ಸೃಷ್ಟಿಸಿದ ಪರಿಸ್ಥಿತಿಯನ್ನು ನಿಭಾಯಿಸಲು ಕೇಂದ್ರ ಸರ್ಕಾರವು ‘ಪಿ.ಎಂ. ಕೇರ್ ಫಂಡ್’ವನ್ನು ರಚಿಸಿದೆ. ಮೇ ೧೧ ರಂದು ಕಾಂಗ್ರೆಸ್ ಟ್ವಿಟ್ಟರ್ ಖಾತೆಯಿಂದ ಮಾಡಿದ ಟ್ವೀಟ್ನಲ್ಲಿ ಈ ನಿಧಿಯ ಬಗ್ಗೆ ಟೀಕಿಸಲಾಗಿದೆ. ಈ ಖಾತೆಯನ್ನು ಸೋನಿಯಾ ಗಾಂಧಿ ನಡೆಸುತ್ತಿರುವುದರಿಂದ, ವಕೀಲ ಪ್ರವೀಣ್ ಕೆ.ವಿ. ಇವರು ಸೋನಿಯಾ ಗಾಂಧಿ ವಿರುದ್ಧ ದೂರು ದಾಖಲಿಸಿದ ನಂತರ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ನಿಖರವಾಗಿ ಯಾವ ಟ್ವೀಟ್ದಿಂದ ಈ ಎಫ್ಐಆರ್ ದಾಖಲಿಸಲಾಗಿದೆ ಎಂಬುದು ಸ್ಪಷ್ಟವಾಗಿಲ್ಲ.
ರಾಜ್ಯದಲ್ಲಿ ಅಕ್ರಮ ವಲಸಿಗರ ಸಂಖ್ಯೆ 13 ಸಾವಿರಕ್ಕೂ ಹೆಚ್ಚು! – ರಾಜ್ಯ ಗೃಹ ಇಲಾಖೆಯ ವರದಿಯ ಮಾಹಿತಿ
ಅಚಲಪುರ (ಅಮರಾವತಿ ಜಿಲ್ಲೆ) ಇಲ್ಲಿನ ಐತಿಹಾಸಿಕ ಶ್ರೀರಾಮ ಮಂದಿರ ಸಂಸ್ಥಾನದ 10 ಕೋಟಿ ರೂಪಾಯಿ ಮೌಲ್ಯದ ಭೂಮಿಯ ಮೇಲಿನ ಅತಿಕ್ರಮಣದಾರರ ದಾವೆ ವಜಾ! : Achalapur Sri Rama Temple
ರಿವಾ (ಮಧ್ಯಪ್ರದೇಶ)ದಲ್ಲಿ ಗೋ-ಕಳ್ಳಸಾಗಣೆ ಮಾಡುತ್ತಿದ್ದ ಇಬ್ಬರು ಮುಸ್ಲಿಂ ಸಹೋದರಿಯರನ್ನು ಹಿಡಿದ ಗ್ರಾಮಸ್ಥರು : Rewa Beef Smuggling Arrests
ನ್ಯಾಯಾಲಯದ ಬೇಸಿಗೆ ರಜೆಗಳ ನಂತರ ವಿಚಾರಣೆಯಾದರೆ ಆಕಾಶವೇನೂ ಕಳಚಿ ಬೀಳುವುದಿಲ್ಲ! : Supreme Court
man ki baat : ಇಂಧನ ಉಳಿತಾಯ ಮಾಡಿ ಮತ್ತು ಚಿನ್ನ ಖರೀದಿ ಸೀಮಿತವಾಗಿಡಿ !
ಫೋರ್ಟ್ (ಮುಂಬಯಿ) ನಲ್ಲಿನ ಸರಕಾರಿ ಜಾಗದ ಪ್ರಕರಣದಲ್ಲಿ ಚರ್ಚ್ಗೆ ಜಿಲ್ಲಾಧಿಕಾರಿಗಳಿಂದ ಬಾಕಿ ಹಣ ವಸೂಲಾತಿಯ ನೋಟಿಸ್ !