
-
ಉತ್ತರ ಪ್ರದೇಶ ಸರ್ಕಾರದ ‘ವಾಟ್ಸಾಪ್’ ಸಂಖ್ಯೆಗೆ ಬೆದರಿಕೆ ಸಂದೇಶ
-
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ರು ಹಿಂದೂ ಧರ್ಮ ಮತ್ತು ಹಿಂದೂಗಳ ಬಗ್ಗೆ ಉತ್ತಮ ಕೆಲಸ ಮಾಡುತ್ತಿರುವುದರಿಂದ ಅವರಿಗೆ ಅನೇಕ ಶತ್ರುಗಳಾಗಿದ್ದಾರೆ ಎಂಬುದರಲ್ಲಿ ಸಂದೇಹವಿಲ್ಲ. ಆದ್ದರಿಂದ, ಉತ್ತರಪ್ರದೇಶ ಪೊಲೀಸರು ಅವರ ಭದ್ರತೆಯನ್ನು ಹೆಚ್ಚಿಸುವ ಮೂಲಕ ಜಾಗರೂಕತೆಯಿಂದ ಇರಬೇಕು !
ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರನ್ನು ಬಾಂಬ್ನಿಂದ ಕೊಲ್ಲುವ ಬೆದರಿಕೆಯುಳ್ಳ ಸಂದೇಶವೊಂದು ಉತ್ತರ ಪ್ರದೇಶ ಸರ್ಕಾರದ ‘ವಾಟ್ಸಾಪ್’ ಸಂಖ್ಯೆಗೆ ಕಳುಹಿಸಲಾಗಿದೆ. ಪೊಲೀಸರ ಹೇಳಿರುವ ಪ್ರಕಾರ ‘ಈ ಬೆದರಿಕೆಯಲ್ಲಿ, ‘ನಾನು ಯೋಗಿ ಆದಿತ್ಯನಾಥರನ್ನು ಬಾಂಬ್ನಿಂದ ಹತ್ಯೆ ಮಾಡುತ್ತೇನೆ.’ ಎಂದಿದೆ. ಅದೇರೀತಿ ಯೋಗಿ ಆದಿತ್ಯನಾಥರು ಕೆಲವು ಜನರ ಶತ್ರುಗಳಾಗಿದ್ದಾರೆ ಎಂದು ಹೇಳಿದ್ದಾನೆ. ಬೆದರಿಕೆ ಬಂದ ಕೂಡಲೇ, ಪೊಲೀಸ್ ಅಧಿಕಾರಿಗಳು ಬೆದಿಕೆ ಸಂದೇಶ ಬಂದ ಸಂಚಾರವಾಣಿಯನ್ನು ಪತ್ತೆ ಹಚ್ಚಲಾರಂಭಿಸಿದ್ದಾರೆ ಅದೇ ರೀತಿ ಪೊಲೀಸ್ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿದೆ.
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ