
‘ಭಾರತವು ನಮ್ಮ ಸಂಸ್ಕೃತಿಯ ಮೂಲಕ ತಾಯಿಯಂತೆ, ಭೌಗೋಲಿಕ ದೃಷ್ಟಿಯಲ್ಲಿ ತಂದೆಯಂತೆ ಹಾಗೂ ಗುರುರೂಪದಿಂದ ಆಧ್ಯಾತ್ಮಿಕ ಸ್ವರೂಪದಲ್ಲಿ ಪಾಲನೆ-ಪೋಷಣೆ ಮಾಡುತ್ತಿದೆ. ಸುತ್ತಮುತ್ತಲಿನ ಎಲ್ಲ ರಾಷ್ಟ್ರಗಳು ಭಾರತಕ್ಕೆ ಪ್ರತಿಕೂಲವಾಗಿರುವಾಗಲೂ ಕೇವಲ ಆಧ್ಯಾತ್ಮಿಕ ಸಾಮರ್ಥ್ಯದಿಂದಾಗಿ ಭಾರತದ ಅಸ್ತಿತ್ವವು ಇದುವರೆಗೆ ಜೋಪಾನವಾಗಿದೆ. ಇಂದು ಸಂತರು ಮತ್ತು ಸಾಧಕರು ಇವರ ಪ್ರಯತ್ನಗಳಿಂದಾಗಿ ಭಾರತದಲ್ಲಿ ಪರಿವರ್ತನೆಯಾಗುತ್ತಿದೆ. ಹಿಂದೂ ರಾಷ್ಟ್ರದ ಸ್ಥಾಪನೆ ನನ್ನ ಮೊಮ್ಮಕ್ಕಳ ಕಾಲಕ್ಕೆ ಬರುವುದು, ಎಂದು ಅನಿಸುತ್ತಿತ್ತು, ಆದರೆ ಈಗ ಅದು ಶೀಘ್ರಗತಿಯಲ್ಲಿ ಆಗಲಿದೆ ಎನ್ನುವ ಮುನ್ಸೂಚನೆಗಳು ಕಾಣತೊಡಗಿವೆ. – ಶ್ರೀ. ಚಕ್ರವರ್ತಿ ಸೂಲಿಬೆಲೆ, ಜಾಗೋ ಭಾರತ, ಬೆಂಗಳೂರು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!