
ಮಂಗಳೂರಿನ ಸನಾತನದ ಸಾಧಕಿ ಸೌ. ಲಕ್ಷ್ಮಿ ಪೈ ಇವರ ಮಗಳಾದ ಕು. ಮಂಜೂಷಾ ಪೈ ಇವರು ಪ್ರಥಮ ಪಿ.ಯು.ಸಿ.ಯಲ್ಲಿ ಶೇ. ೯೯ ರಷ್ಟು ಅಂಕಗಳನ್ನು ಪಡೆದು ತೇರ್ಗಡೆಯಾಗಿದ್ದಾರೆ. ಕು. ಮಂಜೂಷಾ ಪೈ ಇವರು ಕಳೆದ ೩ ವರ್ಷಗಳಿಂದ ಸನಾತನ ಸಂಸ್ಥೆಯ ಮಾರ್ಗದರ್ಶನಕ್ಕನುಸಾರ ಸಾಧನೆ ಮಾಡುತ್ತಿದ್ದಾರೆ. ಅವರು ಸನಾತನ ಪ್ರಭಾತದ ಜಾಹೀರಾತು ಸಂರಚನೆ ಮಾಡುವ ಸೇವೆಯನ್ನು ಮಾಡುತ್ತಿದ್ದಾರೆ. ‘ಕೇವಲ ಗುರುಕೃಪೆಯಿಂದಲೇ ಸೇವೆಯ ಜೊತೆಗೆ ವಿದ್ಯಾಭ್ಯಾಸ ಪಡೆಯುತ್ತಾ ಈ ಉನ್ನತ ಶ್ರೇಣಿಯನ್ನು ಪಡೆಯಲು ಸಾಧ್ಯವಾಗಿದೆ. ಅದಕ್ಕಾಗಿ ಶ್ರೀಗುರುಚರಣಗಳಲ್ಲಿ ಅನಂತ ಕೋಟಿ ಕೃತಜ್ಞತೆಗಳು ಎಂದು ಅವರು ಹೇಳಿದ್ದಾರೆ.
ಈರೋಡ್ (ತಮಿಳುನಾಡು) ನಲ್ಲಿರುವ ಕಸ್ತೂರಿ ರಂಗನಾಥ ದೇವಾಲಯದಲ್ಲಿ ಭಕ್ತಿಪೂರ್ವಕವಾಗಿ ನೆರವೇರಿದ ‘ಮಹಾಸುದರ್ಶನ ಯಾಗ’!
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !