
ಮಂಗಳೂರಿನ ಸನಾತನದ ಸಾಧಕಿ ಸೌ. ಲಕ್ಷ್ಮಿ ಪೈ ಇವರ ಮಗಳಾದ ಕು. ಮಂಜೂಷಾ ಪೈ ಇವರು ಪ್ರಥಮ ಪಿ.ಯು.ಸಿ.ಯಲ್ಲಿ ಶೇ. ೯೯ ರಷ್ಟು ಅಂಕಗಳನ್ನು ಪಡೆದು ತೇರ್ಗಡೆಯಾಗಿದ್ದಾರೆ. ಕು. ಮಂಜೂಷಾ ಪೈ ಇವರು ಕಳೆದ ೩ ವರ್ಷಗಳಿಂದ ಸನಾತನ ಸಂಸ್ಥೆಯ ಮಾರ್ಗದರ್ಶನಕ್ಕನುಸಾರ ಸಾಧನೆ ಮಾಡುತ್ತಿದ್ದಾರೆ. ಅವರು ಸನಾತನ ಪ್ರಭಾತದ ಜಾಹೀರಾತು ಸಂರಚನೆ ಮಾಡುವ ಸೇವೆಯನ್ನು ಮಾಡುತ್ತಿದ್ದಾರೆ. ‘ಕೇವಲ ಗುರುಕೃಪೆಯಿಂದಲೇ ಸೇವೆಯ ಜೊತೆಗೆ ವಿದ್ಯಾಭ್ಯಾಸ ಪಡೆಯುತ್ತಾ ಈ ಉನ್ನತ ಶ್ರೇಣಿಯನ್ನು ಪಡೆಯಲು ಸಾಧ್ಯವಾಗಿದೆ. ಅದಕ್ಕಾಗಿ ಶ್ರೀಗುರುಚರಣಗಳಲ್ಲಿ ಅನಂತ ಕೋಟಿ ಕೃತಜ್ಞತೆಗಳು ಎಂದು ಅವರು ಹೇಳಿದ್ದಾರೆ.
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !
ಯಜ್ಞಗಳನ್ನು ಆಯೋಜಿಸುವಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರ ವ್ಯಾಪಕ ಉದ್ದೇಶ !