
ನವ ದೆಹಲಿ: ಅಮೆರಿಕವು ಅಲ್ ಖೈದಾ ಭಯೋತ್ಪಾದಕ ಮೊಹಮ್ಮದ್ ಇಬ್ರಾಹಿಂ ಜುಬೈರ್ಅನ್ನು ಭಾರತಕ್ಕೆ ಹಸ್ತಾಂತರಿಸಿದೆ. ಸದ್ಯ ಆತನನ್ನು ಪಂಜಾಬ್ನ ಅಮೃತಸರದ ಪ್ರತ್ಯೇಕೀಕರಣ ಕೇಂದ್ರದಲ್ಲಿ ಇರಿಸಲಾಗಿದೆ. ಭಾಗ್ಯನಗರದ ಜುಬೈರ್ (೪೦ ವರ್ಷ) ಅಲ್ ಖೈದಾಗೆ ಹಣಕಾಸು ಪೂರೈಸಿದ ಆರೋಪ ವಿತ್ತು. ಅತನಿಗೆ ಅಮೇರಿಕಾದ ನ್ಯಾಯಾಲಯವು ಶಿಕ್ಷೆ ವಿಧಿಸಿತ್ತು. ಆತನ ಶಿಕ್ಷೆ ಪೂರ್ಣವಾದ ನಂತರ, ಆತನನ್ನು ಈಗ ಭಾರತಕ್ಕೆ ಒಪ್ಪಿಸಿದ್ದಾರೆ. ಭಾರತೀಯ ತನಿಖಾಧಿಕಾರಿಗಳು ಆತನ ತನಿಖೆ ನಡೆಸುತ್ತಿದ್ದಾರೆ.
ಜುಬೇರ್ನನ್ನು ಭಯೋತ್ಪಾದಕನಲ್ಲ ಇಂಜಿನಿಯರ್ ಆಗಿದ್ದಾನೆ ಎಂದಿತ್ತು ಭಾರತದ ಕಮ್ಯುನಿಸ್ಟ್ ವಿಚಾರದ ಮಾಧ್ಯಮಗಳು ಇದುವೇ ಕಮ್ಯುನಿಸ್ಟ್ ಮಾಧ್ಯಮದ ನಿಜವಾದ ರೂಪ ! ಇವೇ ಮಾಧ್ಯಮಗಳು ಹಿಂದೂಗಳನ್ನು ’ಕೇಸರಿ ಭಯೋತ್ಪಾದಕರು’ ಎಂದು ಕರೆಯಲು ಮಂಚೂಣಿಯಲ್ಲಿರುತ್ತವೆ !
೨೦೧೮ ರಲ್ಲಿ ಅಮೇರಿಕಾವು ಜುಬೈರ್ನನ್ನು ಅಲ್-ಖೈದಾ ಭಯೋತ್ಪಾದಕ ಎಂದು ಬಂಧಿಸಿದಾಗ, ಭಾರತದ ಕೆಲವು ಕಮ್ಯುನಿಸ್ಟ್ ವಿಚಾರದ ಮಾಧ್ಯಮಗಳು ಆತನನ್ನು ಭಯೋತ್ಪಾದಕ ಎಂದು ಹೇಳುವ ಬದಲು ‘ಭಾರತೀಯ ಇಂಜಿನಿಯರ್’ ಎಂದು ಹೇಳಿತ್ತು.
ಭಾರತದ ಮೇಲೆ ಒತ್ತಡ ಹೇರುವುದು ಜಾಗತಿಕ ಸ್ಥಿರತೆಗೆ ಅತ್ಯಂತ ಅಪಾಯಕಾರಿ!
ನಮ್ಮ ಸೈನಿಕರ ಮೈ ಮುಟ್ಟಿದರೂ ಯುದ್ಧ ಭುಗಿಲೇಳುವುದು!
‘ಒಂದು ಬಲಿಷ್ಠ ಪಾಕಿಸ್ತಾನ ಅಮೆರಿಕದ ಹಿತಾಸಕ್ತಿಗೆ ಅತ್ಯಂತ ಅಗತ್ಯ!'(ವಂತೆ) – ಅಮೆರಿಕ
ಪ್ರಧಾನಿ ಮೋದಿ ನನಗೆ ತುಂಬಾ ಇಷ್ಟ, ಅವರು ನನ್ನ ಒಳ್ಳೆಯ ಸ್ನೇಹಿತ ! : Donald Trump
ಭಾರತವು ಬಲವಂತವಾಗಿ ನುಸುಳುಕೋರರನ್ನು ಬಾಂಗ್ಲಾದೇಶಕ್ಕೆ ತಳ್ಳುತ್ತಿದೆ ! – ಬಾಂಗ್ಲಾದೇಶದ ಆರೋಪ : Bangladesh Allegation
ಅಮೆರಿಕದ ಸಂಸತ್ತಿನಲ್ಲಿ ಇರಾನ್ ವಿರುದ್ಧದ ಯುದ್ಧ ನಿಲ್ಲಿಸುವ ಪ್ರಸ್ತಾವನೆ ಅಂಗೀಕಾರ