ಮಹಾರಾಣಾ ಪ್ರತಾಪ ಜಯಂತಿ ಜ್ಯೇಷ್ಠ ಶುಕ್ಲ ಪಕ್ಷ ತೃತೀಯಾ (೨೫.೫.೨೦೨೦)

ಅಕ್ಬರನ ಮಾಂಡಲಿಕತ್ವವನ್ನು ಸ್ವೀಕರಿಸದೇ ಅವನೊಂದಿಗೆ ಯುದ್ಧ ಮಾಡಲು ನಿಂತ ಸ್ವಾಭಿಮಾನಿ ರಾಜ ಮಹಾರಾಣಾ ಪ್ರತಾಪ್ ! ಅವರು ಹಳದೀಘಾಟ್ನ ಯುದ್ಧದಲ್ಲಿ ೨ ಲಕ್ಷ ಸೈನ್ಯದೊಂದಿಗೆ ಬಂದಿದ್ದ ಅಕ್ಬರನ ಮಗನನ್ನು ಓಡಿಸಿದರು. ಅವರು ‘ಮೇವಾಡಕ್ಕೆ ಸ್ವಾತಂತ್ರ್ಯ ದೊರೆಯುವ ತನಕ ರಾಜವೈಭವ ಭೋಗಿಸುವುದಿಲ್ಲ !’ ಎಂಬ ಪ್ರತಿಜ್ಞೆಯನ್ನು ಅಪಾರ ಯಾತನೆಗಳನ್ನು ಸಹಿಸಬೇಕಾಗಿ ಬಂದರೂ ಪಾಲಿಸಿದರು ಮತ್ತು ಮೇವಾಡವನ್ನು ಮುಕ್ತಗೊಳಿಸಿದರು.
ಕೋಟಿ ಕೋಟಿ ನಮನಗಳು
ಕೋಟಿ ಕೋಟಿ ನಮನಗಳು
ಕೋಟಿ ಕೋಟಿ ನಮನಗಳು
ಆದಿ ಶಂಕರಾಚಾರ್ಯರ ಕೈಲಾಸಗಮನ ದಿನ ( ೩೦.೪.೨೦೨೬ )
ಪ.ಪೂ. ಸತ್ಯಸಾಯಿ ಬಾಬಾ ಪುಣ್ಯಸ್ಮರಣೆ (೨೪.೪.೨೦೨೬)
ಶ್ರೀ ವ್ಯಾಸರಾಜರ ಜಯಂತಿ, ವೈಶಾಖ ಶುಕ್ಲ ಸಪ್ತಮಿ (೨೩.೪.೨೦೨೬)