ಚರ್ಚೆಯ ಭಾಷೆಯಲ್ಲಿ ಅರ್ಥ ಮಾಡಿಕೊಳ್ಳದ ಚೀನಾವು ಅದು ಯಾವ ಭಾಷೆಯಲ್ಲಿ ಅರ್ಥ ಮಾಡಿಕೊಳ್ಳುತ್ತದೆ, ಅದೇ ಭಾಷೆಯಲ್ಲಿ ಉತ್ತರಿಸುವುದು ಸೂಕ್ತ !

ನವ ದೆಹಲಿ : ಲಡಾಖ್ನ ಗಾಲ್ವಾನ್ ಕಣಿವೆಯ ಕುರಿತು ಚೀನಾ ಮತ್ತು ಭಾರತ ನಡುವೆ ಆರು ಸುತ್ತಿನ ಮಾತುಕತೆ ನಡೆಸಿದ ನಂತರ ಸೂಕ್ತ ನಿರ್ಣಯ ಬಂದಿಲ್ಲ. ಆದ್ದರಿಂದ ಈಗ ಭಾರತ ಅಲ್ಲಿ ಸೈನಿಕರ ಸಂಖ್ಯೆಯನ್ನು ಹೆಚ್ಚಿಸಲು ಪ್ರಾರಂಭಿಸಿದೆ. ಈ ಪ್ರದೇಶದಲ್ಲಿ ಚೀನಾವು ೫,೦೦೦ ಸೈನಿಕರನ್ನು ನೇಮಿಸಿದ್ದು ೧೦೦ ಕ್ಕೂ ಹೆಚ್ಚು ಡೇರೆಗಳನ್ನು ಸ್ಥಾಪಿಸಲಾಗಿದೆ. ಭಾರತೀಯ ಸೈನಿಕರ ತುಲನೆಯಲ್ಲಿ ಚೀನಾದ ಸೈನಿಕರ ಸಂಖ್ಯೆ ಮೂರು ಪಟ್ಟು ಹೆಚ್ಚಾಗಿದೆ ಎಂದು ಹೇಳಲಾಗುತ್ತದೆ. ಅದೇ ರೀತಿ ಯುದ್ಧ ಸಾಮಗ್ರಿಗಳನ್ನು ಸಹ ದೊಡ್ಡ ಪ್ರಮಾಣದಲ್ಲಿ ತರಲಾಗಿದೆ.
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
Mathura, Vrindavan : ಮಥುರಾ-ಬೃಂದಾವನ: ಬಹಿರಂಗ ಚರ್ಚೆಗೆ ಕರೆ ನೀಡಿದ ಯೋಗಿ ಆದಿತ್ಯನಾಥ್