ಚರ್ಚೆಯ ಭಾಷೆಯಲ್ಲಿ ಅರ್ಥ ಮಾಡಿಕೊಳ್ಳದ ಚೀನಾವು ಅದು ಯಾವ ಭಾಷೆಯಲ್ಲಿ ಅರ್ಥ ಮಾಡಿಕೊಳ್ಳುತ್ತದೆ, ಅದೇ ಭಾಷೆಯಲ್ಲಿ ಉತ್ತರಿಸುವುದು ಸೂಕ್ತ !

ನವ ದೆಹಲಿ : ಲಡಾಖ್ನ ಗಾಲ್ವಾನ್ ಕಣಿವೆಯ ಕುರಿತು ಚೀನಾ ಮತ್ತು ಭಾರತ ನಡುವೆ ಆರು ಸುತ್ತಿನ ಮಾತುಕತೆ ನಡೆಸಿದ ನಂತರ ಸೂಕ್ತ ನಿರ್ಣಯ ಬಂದಿಲ್ಲ. ಆದ್ದರಿಂದ ಈಗ ಭಾರತ ಅಲ್ಲಿ ಸೈನಿಕರ ಸಂಖ್ಯೆಯನ್ನು ಹೆಚ್ಚಿಸಲು ಪ್ರಾರಂಭಿಸಿದೆ. ಈ ಪ್ರದೇಶದಲ್ಲಿ ಚೀನಾವು ೫,೦೦೦ ಸೈನಿಕರನ್ನು ನೇಮಿಸಿದ್ದು ೧೦೦ ಕ್ಕೂ ಹೆಚ್ಚು ಡೇರೆಗಳನ್ನು ಸ್ಥಾಪಿಸಲಾಗಿದೆ. ಭಾರತೀಯ ಸೈನಿಕರ ತುಲನೆಯಲ್ಲಿ ಚೀನಾದ ಸೈನಿಕರ ಸಂಖ್ಯೆ ಮೂರು ಪಟ್ಟು ಹೆಚ್ಚಾಗಿದೆ ಎಂದು ಹೇಳಲಾಗುತ್ತದೆ. ಅದೇ ರೀತಿ ಯುದ್ಧ ಸಾಮಗ್ರಿಗಳನ್ನು ಸಹ ದೊಡ್ಡ ಪ್ರಮಾಣದಲ್ಲಿ ತರಲಾಗಿದೆ.
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
ಪಂಢರಪುರ: ಶ್ರೀ ವಿಠ್ಠಲ ಮೂರ್ತಿಯ ರಾಸಾಯನಿಕ ಲೇಪನಕ್ಕೆ ವಾರಕರಿ ಸಂಪ್ರದಾಯದ ವಿರೋಧ: ರಾಸಾಯನಿಕ ಲೇಪನದಿಂದ ಮೂರ್ತಿಗೆ ಹಾನಿ!
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಾರ್ಯಕ್ರಮದಲ್ಲಿ ಗದ್ದಲ: ಭಾರತೀಯ ಹೈಕಮಿಷನ್ ತೀವ್ರ ಆಕ್ರೋಶ