
ನವ ದೆಹಲಿ : ಕರೋನಾ ಮತ್ತು ಇತರ ರೋಗಾಣು, ಹಾನಿಕಾರಕ ಜೀವಜಂತುಗಳನ್ನು ನಾಶಮಾಡಲು ಮತ್ತು ಪರಿಸರವನ್ನು ಶುದ್ಧೀಕರಿಸಲು ಮೇ ೩೧ ರಂದು ಅಖಿಲ ವಿಶ್ವ ಗಾಯತ್ರಿ ಪರಿವಾರ ಇವರಿಂದ ೨೪ ಸಲ ‘ಗಾಯತ್ರಿ ಮಂತ್ರ’, ೫ ಸಲ ‘ಸೂರ್ಯ ಗಾಯತ್ರಿ ಮಂತ್ರ’ ಮತ್ತು ೫ ಸಲ ‘ಮಹಾಮೃತುಂಜಯ ಮಂತ್ರ’ ಇದರ ಪಾರಾಯಣದೊಂದಿಗೆ ಆಹುತಿಯನ್ನು ಕೊಡುತ್ತ ಯಜ್ಞವನ್ನು ಮಾಡಲಾಗುವುದು. ವಿಶ್ವದ ೧೦೦ ಕ್ಕೂ ಹೆಚ್ಚು ದೇಶಗಳಲ್ಲಿ ಗಾಯತ್ರಿ ಪರಿವಾರದ ಲಕ್ಷಾಂತರ ಅನುಯಾಯಿಗಳು ತಮ್ಮ ಮನೆಗಳಲ್ಲಿ ಈ ಯಜ್ಞವನ್ನು ಮಾಡಲಿದ್ದಾರೆ, ಎಂದು ಶ್ರೀ. ದಿನನಾಥ್ ಸಿಂಗ್ ಮಾಹಿತಿಯನ್ನು ನೀಡಿದರು. ಬೆಳಿಗ್ಗೆ ೯ ರಿಂದ ಸಂಜೆ ೫ ರ ವರೆಗೆ ಯಜ್ಞವನ್ನು ಮಾಡಲಾಗುವುದು. ಗಾಯತ್ರಿ ಪರಿವಾರದ ಸದಸ್ಯರಿಗೆ ಯಜ್ಞ ಮತ್ತು ಮಂತ್ರೋಚ್ಚಾರದ ಮಾಹಿತಿಯನ್ನು ತಿಳಿಸಲು ‘ಆನ್ಲೈನ್’ನಲ್ಲಿ ತರಬೇತಿ ನೀಡಲಾಗುತ್ತಿದೆ, ಅದೇರೀತಿ ಇದಕ್ಕಾಗಿ ಒಂದು ‘ಆಪ್’ ನಿರ್ಮಿಸಲಾಗಿದೆ. ಈ ಯಜ್ಞದ ಸಾಮಾಗ್ರಿಗಳಲ್ಲಿ ಅಮೃತ, ಬ್ರಾಹ್ಮಿ, ಪ್ರಜ್ಞಾ ಹುಲ್ಲು, ಹಸುವಿನ ತುಪ್ಪ, ಅಕ್ಕಿ, ಬೆಲ್ಲ, ಬೇವು, ಬಿಲ್ವ, ನೀಲಗಿರಿ, ಮಾವಿನ ಮರದ ಕಟ್ಟಿಗೆ ಇತ್ಯಾದಿಗಳು ಸೇರಿವೆ.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !