
‘ಫೆಬ್ರುವರಿ ೨೦೦೩ ರಿಂದ ನನಗೆ ಸೂಕ್ಷ್ಮ ಜ್ಞಾನ ಸಿಗಲು ಆರಂಭವಾಯಿತು. ಸೂಕ್ಷ್ಮ ಜ್ಞಾನದಲ್ಲಿ ‘ಪರಾತ್ಪರ ಗುರು ಡಾ. ಆಠವಲೆಯವರು ಶ್ರೀವಿಷ್ಣುವಿನ ಅವತಾರವಾಗಿದ್ದಾರೆ’, ಎಂಬ ಉಲ್ಲೇಖವು ಬಂದಿತ್ತು. ಆ ಸಮಯದಲ್ಲಿ ಈ ಲೇಖನವು ದೈನಿಕ ‘ಸನಾತನ ಪ್ರಭಾತ’ದಲ್ಲಿಯೂ ಪ್ರಕಟವಾಗಿತ್ತು. ೨೦೧೫ ನೇ ಇಸವಿಯಲ್ಲಿ ಪೂ. ಓಂ ಉಲಗನಾಥನ್ ಇವರ ಮಾಧ್ಯಮದಿಂದ ಮಹರ್ಷಿಗಳೂ ನಾಡಿಪಟ್ಟಿಯ ಮೂಲಕ ಪರಾತ್ಪರ ಗುರು ಡಾಕ್ಟರರು ವಿಷ್ಣುವಿನ ಅವತಾರವಾಗಿದ್ದಾರೆ ಎಂದು ಹೇಳಿದರು. ಇದರಿಂದ ‘ಸೂಕ್ಷ್ಮದಲ್ಲಿನ ಜ್ಞಾನ ಹೇಳುವವರು ಬದಲಾದರೂ, ಕಾಲ ಬದಲಾದರೂ ಅಧ್ಯಾತ್ಮದಲ್ಲಿನ ಜ್ಞಾನವು ಒಂದೇ ಆಗಿರುತ್ತದೆ’, ಎಂಬುದು ಗಮನಕ್ಕೆ ಬರುತ್ತದೆ.’ – ಶ್ರೀ. ರಾಮ ಹೊನಪ, ಸನಾತನ ಆಶ್ರಮ, ರಾಮನಾಥಿ, ಗೋವಾ. (೩.೫.೨೦೨೦)
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !
ಯಜ್ಞಗಳನ್ನು ಆಯೋಜಿಸುವಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರ ವ್ಯಾಪಕ ಉದ್ದೇಶ !