
‘ಫೆಬ್ರುವರಿ ೨೦೦೩ ರಿಂದ ನನಗೆ ಸೂಕ್ಷ್ಮ ಜ್ಞಾನ ಸಿಗಲು ಆರಂಭವಾಯಿತು. ಸೂಕ್ಷ್ಮ ಜ್ಞಾನದಲ್ಲಿ ‘ಪರಾತ್ಪರ ಗುರು ಡಾ. ಆಠವಲೆಯವರು ಶ್ರೀವಿಷ್ಣುವಿನ ಅವತಾರವಾಗಿದ್ದಾರೆ’, ಎಂಬ ಉಲ್ಲೇಖವು ಬಂದಿತ್ತು. ಆ ಸಮಯದಲ್ಲಿ ಈ ಲೇಖನವು ದೈನಿಕ ‘ಸನಾತನ ಪ್ರಭಾತ’ದಲ್ಲಿಯೂ ಪ್ರಕಟವಾಗಿತ್ತು. ೨೦೧೫ ನೇ ಇಸವಿಯಲ್ಲಿ ಪೂ. ಓಂ ಉಲಗನಾಥನ್ ಇವರ ಮಾಧ್ಯಮದಿಂದ ಮಹರ್ಷಿಗಳೂ ನಾಡಿಪಟ್ಟಿಯ ಮೂಲಕ ಪರಾತ್ಪರ ಗುರು ಡಾಕ್ಟರರು ವಿಷ್ಣುವಿನ ಅವತಾರವಾಗಿದ್ದಾರೆ ಎಂದು ಹೇಳಿದರು. ಇದರಿಂದ ‘ಸೂಕ್ಷ್ಮದಲ್ಲಿನ ಜ್ಞಾನ ಹೇಳುವವರು ಬದಲಾದರೂ, ಕಾಲ ಬದಲಾದರೂ ಅಧ್ಯಾತ್ಮದಲ್ಲಿನ ಜ್ಞಾನವು ಒಂದೇ ಆಗಿರುತ್ತದೆ’, ಎಂಬುದು ಗಮನಕ್ಕೆ ಬರುತ್ತದೆ.’ – ಶ್ರೀ. ರಾಮ ಹೊನಪ, ಸನಾತನ ಆಶ್ರಮ, ರಾಮನಾಥಿ, ಗೋವಾ. (೩.೫.೨೦೨೦)
ಈರೋಡ್ (ತಮಿಳುನಾಡು) ನಲ್ಲಿರುವ ಕಸ್ತೂರಿ ರಂಗನಾಥ ದೇವಾಲಯದಲ್ಲಿ ಭಕ್ತಿಪೂರ್ವಕವಾಗಿ ನೆರವೇರಿದ ‘ಮಹಾಸುದರ್ಶನ ಯಾಗ’!
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !