
ಶ್ರೀನಗರ (ಜಮ್ಮು – ಕಾಶ್ಮೀರ) – ಭದ್ರತಾ ಪಡೆಗಳು ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಸಂಘಟನೆಗೆ ಸಹಾಯ ಮಾಡುವವ ಆರು ಜನರನ್ನು ಬಂಧಿಸಿವೆ. ಅವರಿಂದ ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಹೆರಾಯಿನ್ ಸಹ ವಶಪಡಿಸಿಕೊಳ್ಳಲಾಗಿದೆ. ಮುದಾಸ್ಸಿರ್ ಫಯಾಜ್, ಶಬೀರ್, ಸಾಗೀರ್ ಅಹ್ಮದ್ ಪೊಸವಾಲ್, ಇಸಾಕ್ ಭಟ್ಟ ಮತ್ತು ಅರ್ಷಿದ್ ಬಂಧಿತರು. ಇವರೆಲ್ಲರೂ ಪಾಕಿಸ್ತಾನದಲ್ಲಿರುವ ತಮ್ಮ ಮುಖ್ಯಸ್ಥರೊಂದಿಗೆ ಸಂಪರ್ಕದಲ್ಲಿದ್ದರು. ಇವರು ಕಾಶ್ಮೀರದ ಕಣಿವೆಯಲ್ಲಿ ಶಸ್ತ್ರಾಸ್ತ್ರ ಮತ್ತು ಮಾದಕವಸ್ತುಗಳನ್ನು ಕಳ್ಳಸಾಗಾಣಿಕೆ ಮಾಡುತ್ತಿದ್ದರು, ಜೊತೆಗೆ ‘ಜೈಶ್-ಎ-ಮೊಹಮ್ಮದ್’ಗೆ ಹಣಕಾಸನ್ನು ಒದಗಿಸುತ್ತಿದ್ದರ್ತು. ಅವರ ಬಂಧನದಿಂದಾಗಿ ಭಯೋತ್ಪಾದಕರು ಮತ್ತು ಮಾದಕವಸ್ತು ಕಳ್ಳಸಾಗಣೆದಾರರ ನಡುವಿನ ಸಂಬಂಧವನ್ನು ಬಹಿರಂಗವಾಗಿದೆ.
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ