ಪರಾತ್ಪರ ಗುರು ಡಾ. ಆಠವಲೆ ಇವರ ತೇಜಸ್ವಿ ವಿಚಾರ

ಪರಾತ್ಪರ ಗುರು ಡಾ. ಆಠವಲೆ

ಸಾಧನೆಯಿಂದ ದೇವರು ಬೇಕೆಂದು ಅನಿಸಲಾರಂಭಿಸಿದರೆ ಪೃಥ್ವಿಯ ಮೇಲಿನ ಏನಾದರೂ ಬೇಕು ಎಂದು ಅನಿಸುವುದಿಲ್ಲ. ಇದರಿಂದ ಯಾರ ಬಗ್ಗೆಯೂ ಅಸೂಯೆ, ಮತ್ಸರ ಅಥವಾ ದ್ವೇಷವೆನಿಸುವುದಿಲ್ಲ, ಹಾಗೆಯೇ ಇತರರೊಂದಿಗೆ ವೈಮನಸ್ಸು, ಜಗಳ ಯಾವುದು ಆಗುವುದಿಲ್ಲ. – (ಪರಾತ್ಪರ ಗುರು) ಡಾ. ಆಠವಲೆ