-
ದೇಶದಾದ್ಯಂತ ಹಿಂದೂ ನಾಯಕರು, ಸಾಧು-ಸಂತರ ಮೇಲಿಂದ ಮೇಲೆ ಹತ್ಯೆಯಾಗುತ್ತಿರುವಾಗ, ಅದನ್ನು ತಡೆಯಲು ಸರ್ಕಾರಿ ಮಟ್ಟದಲ್ಲಿ ಯಾವುದೇ ಪ್ರಯತ್ನಗಳು ನಡೆಯುತ್ತಿಲ್ಲ, ಇದು ಖೇದಕರವಾಗಿದೆ ! ಅದಕ್ಕಾಗಿ ಹಿಂದೂಗಳು ಸಂಘಟಿತರಾಗಿ ಕಾನೂನು ಮಾರ್ಗವಾಗಿ ಧ್ವನಿ ಎತ್ತಬೇಕು !
-
ಬಿಗಿ ಭದ್ರತೆಯಲ್ಲಿರುವ ರಾಜಧಾನಿಯಂತಹ ಸ್ಥಳದಲ್ಲಿ ಇಂತಹ ಘಟನೆಗಳು ನಡೆಯುತ್ತಿರುವುದು ಪೊಲೀಸರಿಗೆ ಮತ್ತು ಸರ್ಕಾರಿ ಸಂಸ್ಥೆಗಳಿಗೆ ನಾಚಿಕೆಗೇಡಿನ ಸಂಗತಿ ! ಇದರಿಂದ ದೆಹಲಿಯಲ್ಲಿ ಕಾನೂನು ಸುವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎಂಬುದು ಗಮನಕ್ಕೆ ಬರುತ್ತದೆ !

ನವ ದೆಹಲಿ : ಪೂರ್ವ ದೆಹಲಿಯ ಪಶ್ಚಿಮ ವಿನೋದನಗರದಲ್ಲಿ ಬಿಜೆಪಿ ನಾಯಕ ರಾಹುಲ್ ಸಿಂಗ್ ಊರ್ಫ್ ಭೂರು ಸಿಂಗ್ನನ್ನು ಅಜ್ಞಾತರು ಗುಂಡಿಕ್ಕಿ ಕೊಂದಿದ್ದರು. ಜೂನ್ ೩ ರ ಬೆಳಿಗ್ಗೆ ರಾಹುಲ್ ಸಿಂಗ್ ಅವರು ವಾಯುವಿಹಾರಕ್ಕಾಗಿ ಹೊರಟಿದ್ದಾಗ ಮಯೂರ್ ಪಬ್ಲಿಕ್ ಸ್ಕೂಲ್ ಬಳಿ ಅಜ್ಞಾತರು ಅವರ ಮೇಲೆ ಆರು ಬಾರಿ ಗುಂಡುಗಳನ್ನು ಹಾರಿಸಿದರು. ಎಂಟು ತಿಂಗಳ ಹಿಂದೆಯೇ ರಾಹುಲ್ ಸಿಂಗ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು. ಆ ಸಮಯದಲ್ಲಿ ಅವರು ತಪ್ಪಿಸಿಕೊಂಡಿದ್ದರು. ಪರಸ್ಪರ ವಿವಾದದಿಂದಾಗಿ ರಾಹುಲ್ ಸಿಂಗ್ ಇವರ ಹತ್ಯೆಯಾಗಿದೆ ಎಂದು ಹೇಳಲಾಗುತ್ತಿದೆ. ಈ ಪ್ರಕರಣದಲ್ಲಿ ದೆಹಲಿ ಪೊಲೀಸರು ರಾಹುಲ್ ಅವರ ಶವವನ್ನು ಶವಪರೀಕ್ಷೆಗೆ ಕಳುಹಿಸಿದ್ದಾರೆ. ಪೊಲೀಸರು ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!
ಭಾರತದ ನೂತನ ಭೂಸೇನಾ ಮುಖ್ಯಸ್ಥರಾಗಿ ಜನರಲ್ ಧೀರಜ್ ಸೇಠ್
‘ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನಲ್ಲಿ ಮುಸ್ಲಿಮರು ಇದ್ದಿದ್ದರೆ, ಕಳ್ಳತನದ ಆರೋಪದ ಮೇಲೆ ಅವರ ‘ಎನ್ಕೌಂಟರ್’ ಮಾಡಲಾಗುತ್ತಿತ್ತು!’
ಅಮರನಾಥ ಯಾತ್ರೆಗೂ ಮುನ್ನ ಉಗ್ರನ ಬಂಧನ
ಸೋಲಾಪುರದಲ್ಲಿ ಅನಧಿಕೃತ ಚರ್ಚ್ ಮತ್ತು ಮಹಾನಗರ ಪಾಲಿಕೆ ನೌಕರನ ಅಕ್ರಮಗಳ ತನಿಖೆ!