ಭಯೋತ್ಪಾದಕರನ್ನು ನಿರ್ಮೂಲನೆ ಮಾಡಲು, ಭಯೋತ್ಪಾದಕರನ್ನು ನಿರ್ಮಿಸುವ ಪಾಕಿಸ್ತಾನವನ್ನೇ ವಿಶ್ವದ ಭೂಪಟದಿಂದ ಅಳಿಸಿ ಹಾಕಬೇಕು !

ನವ ದೆಹಲಿ : ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಕಂಗನ್ ವಾನಪೊರಾ ಪ್ರದೇಶದಲ್ಲಿ ಜೂನ್ ೨ ರಂದು ಭಾರತೀಯ ಸೈನಿಕರ ಹಾಗೂ ‘ಜೈಶ-ಎ-ಮಹಮ್ಮದ’ನ ಭಯೋತ್ಪಾದಕರ ನಡುವೆ ತಡರಾತ್ರಿವರೆಗೆ ಗುಂಡಿನ ಚಕಮಕಿ ನಡೆಯುತ್ತಿತ್ತು. ಇದರಲ್ಲಿ ೩ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಈ ಕಾರ್ಯಾಚರಣೆಯನ್ನು ಕೇಂದ್ರ ರಾಜ್ಯ ರಿಸರ್ವ್ ಪೊಲೀಸ್ ಪಡೆ ಮತ್ತು ೫೫ ರಾಷ್ಟ್ರೀಯ ರೈಫಲ್ಸ್ ಜಂಟಿಯಾಗಿ ನಡೆಸಿದೆ. ಭಾರತೀಯ ಸೈನಿಕರಿಗೆ ಕಂಗನ್ ವನ್ಪೊರಾ ಪ್ರದೇಶದಲ್ಲಿ ಉಗ್ರರು ತಲೆಮರೆಸಿಕೊಂಡಿದ್ದಾರೆ ಎಂಬ ಮಾಹಿತಿ ಸಿಕ್ಕಿತ್ತು. ಆ ಆಧಾರದ ಮೇಲೆ ಶೋಧ ಕಾರ್ಯಾಚರಣೆ ನಡೆಸುವಾಗ ಈ ಚಕಮಕಿ ನಡೆದಿದೆ. ಕಳೆದ ೨೪ ಗಂಟೆಗಳಲ್ಲಿ ಸೇನೆಯು ಜೈಶ್-ಎ-ಮೊಹಮ್ಮದ್ನ ೫ ಉಗ್ರರನ್ನು ಕೊಂದಿದೆ.
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ