ಭಯೋತ್ಪಾದಕರನ್ನು ನಿರ್ಮೂಲನೆ ಮಾಡಲು, ಭಯೋತ್ಪಾದಕರನ್ನು ನಿರ್ಮಿಸುವ ಪಾಕಿಸ್ತಾನವನ್ನೇ ವಿಶ್ವದ ಭೂಪಟದಿಂದ ಅಳಿಸಿ ಹಾಕಬೇಕು !

ನವ ದೆಹಲಿ : ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಕಂಗನ್ ವಾನಪೊರಾ ಪ್ರದೇಶದಲ್ಲಿ ಜೂನ್ ೨ ರಂದು ಭಾರತೀಯ ಸೈನಿಕರ ಹಾಗೂ ‘ಜೈಶ-ಎ-ಮಹಮ್ಮದ’ನ ಭಯೋತ್ಪಾದಕರ ನಡುವೆ ತಡರಾತ್ರಿವರೆಗೆ ಗುಂಡಿನ ಚಕಮಕಿ ನಡೆಯುತ್ತಿತ್ತು. ಇದರಲ್ಲಿ ೩ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಈ ಕಾರ್ಯಾಚರಣೆಯನ್ನು ಕೇಂದ್ರ ರಾಜ್ಯ ರಿಸರ್ವ್ ಪೊಲೀಸ್ ಪಡೆ ಮತ್ತು ೫೫ ರಾಷ್ಟ್ರೀಯ ರೈಫಲ್ಸ್ ಜಂಟಿಯಾಗಿ ನಡೆಸಿದೆ. ಭಾರತೀಯ ಸೈನಿಕರಿಗೆ ಕಂಗನ್ ವನ್ಪೊರಾ ಪ್ರದೇಶದಲ್ಲಿ ಉಗ್ರರು ತಲೆಮರೆಸಿಕೊಂಡಿದ್ದಾರೆ ಎಂಬ ಮಾಹಿತಿ ಸಿಕ್ಕಿತ್ತು. ಆ ಆಧಾರದ ಮೇಲೆ ಶೋಧ ಕಾರ್ಯಾಚರಣೆ ನಡೆಸುವಾಗ ಈ ಚಕಮಕಿ ನಡೆದಿದೆ. ಕಳೆದ ೨೪ ಗಂಟೆಗಳಲ್ಲಿ ಸೇನೆಯು ಜೈಶ್-ಎ-ಮೊಹಮ್ಮದ್ನ ೫ ಉಗ್ರರನ್ನು ಕೊಂದಿದೆ.
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!
ಭಾರತದ ನೂತನ ಭೂಸೇನಾ ಮುಖ್ಯಸ್ಥರಾಗಿ ಜನರಲ್ ಧೀರಜ್ ಸೇಠ್
‘ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನಲ್ಲಿ ಮುಸ್ಲಿಮರು ಇದ್ದಿದ್ದರೆ, ಕಳ್ಳತನದ ಆರೋಪದ ಮೇಲೆ ಅವರ ‘ಎನ್ಕೌಂಟರ್’ ಮಾಡಲಾಗುತ್ತಿತ್ತು!’
ಅಮರನಾಥ ಯಾತ್ರೆಗೂ ಮುನ್ನ ಉಗ್ರನ ಬಂಧನ
ಸೋಲಾಪುರದಲ್ಲಿ ಅನಧಿಕೃತ ಚರ್ಚ್ ಮತ್ತು ಮಹಾನಗರ ಪಾಲಿಕೆ ನೌಕರನ ಅಕ್ರಮಗಳ ತನಿಖೆ!