-
ಕಾಂಗ್ರೆsಸ್ ಆಡಳಿತದ ರಾಜಸ್ಥಾನದಲ್ಲಿ ಹಿಂದೂಗಳು ಅಸುರಕ್ಷಿತ !
-
ಹಿಂದುತ್ವನಿಷ್ಠ ನಾಯಕರ ಹೆಚ್ಚುತ್ತಿರುವ ಹತ್ಯೆಗಳನ್ನು ತಡೆಯಲು ಹಿಂದೂರಾಷ್ಟ್ರವೇ ಬೇಕು !

ಜೈಪುರ (ರಾಜಸ್ಥಾನ) – ಹಿಂದುತ್ವನಿಷ್ಠ ನಾಯಕ ಭರತ್ ವೈ?ವ ಇವರನ್ನು ೨೭ ಮೇ ೨೦೨೦ ರಂದು ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ರಶೀದ್ ಖಾನ್ ಮತ್ತು ಅಮ್ಜದ್ ಸೈಯದ್ ಅವರನ್ನು ಬಂಧಿಸಲಾಗಿದೆ ಎಂದು ಸಾದಡಿ ಪೊಲೀಸ ಠಾಣೆಯ ಅಧಿಕಾರಿ ರವೀಂದ್ರ ಪ್ರತಾಪ ಸಿಂಗ್ ಮಾಹಿತಿಯನ್ನು ನೀಡಿದ್ದಾರೆ. ಆರೋಪಿಗಳಿಂದ ಬಂದೂಕು ಮತ್ತು ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.
ಈ ಹಿಂದೆ ಈ ಕೊಲೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ರಶೀದ್ ಲಂಗಡಾ ಮತ್ತು ಇರಾಕ್ ಖಾನ್ ಅವರನ್ನು ಬಂಧಿಸಿದ್ದರು. ಅವರ ವಿಚಾರಣೆಯ ಸಮಯದಲ್ಲಿ ಭರತ್ ವೈ?ವ್ನ ಹತ್ಯೆಯು ಹಣದ ವ್ಯವಹಾರಕ್ಕೆ ಸಂಬಂಧಿಸಿದಂತೆ ನಿರ್ಮಾಣವಾಗಿದ್ದ ವಾದದಿಂದ ಹತ್ಯೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಭರತ್ ವೈ?ವ್ ಅವರೊಂದಿಗೆ ಪ್ರೀತಿಯಿಂದ ಮಾತನಾಡುತ್ತಾ ಕಾಡಿಗೆ ಒಬ್ಬಂಟಿಯಾಗಿ ಬರಲು ಹೇಳಿದರು. ಒಂಟಿಯಾಗಿ ಭೇಟಿಯಾಗಲು ಆರೋಪಿ ರಶೀದ್ ಲಂಗಾಡನು ಭರತ ವೈಷ್ಣವನಿಗೆ ಭಗವದ್ಗೀತೆಯ ಮೇಲೆ ಆಣೆ ಮಾಡಿಸಿದ್ದನು, ಅದೇ ರೀತಿ ಸ್ವತಃ ಸಹ ಕುರಾನದ ಮೇಲೆಯೂ ಆಣೆ ಮಾಡಿದ್ದನು. ನಂತರ ವೈ?ವ್ ಕಾಡಿಗೆ ಹೋದನು. ಅಲ್ಲಿ ರಶೀದ್ ಲಂಗಡಾ ಮತ್ತು ಆತನ ಸಹಚರರಾದ ರಶೀದ್ ಖಾನ್, ಸತ್ತಾರ್, ಇರಾಕ್ ಮತ್ತು ಗಫೂರ್ ಖಾನ್ ಇವರು ಮೊದಲೇ ಅಲ್ಲಿದ್ದರು. ವೈ?ವ್ ಅಲ್ಲಿಗೆ ಬಂದಾಗ ಅವರು ವೈ?ವನನ್ನು ಗುಂಡಿಕ್ಕಿ ಕೊಂದರು. ಅ? ಅಲ್ಲದೇ, ವೈ?ವ ಅವರ ಮೇಲೆ ಕತ್ತಿಯಿಂದ ಹಲ್ಲೆ ಮಾಡಿದ್ದರು. ಅದರಲ್ಲಿ ವೈ?ವ್ ಇವರು ಮೃತಪಟ್ಟರು. ಆರೋಪಿಯು ವೈ?ವ್ನ ಸಹಚರ ಕಿಶನದಾಸ್ನನ್ನು ಕೊಲ್ಲಲು ಪ್ರಯತ್ನಿಸಿದರು; ಆದರೆ ಕಿಶನ್ದಾಸ ಅಲ್ಲಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದನು.
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!