
‘ಕಲಿಯುಗದಲ್ಲಿ ಸಾಧನೆ ಮಾಡುವ ವ್ಯಕ್ತಿಯು ಸಿಗುವುದು ಕಠಿಣವಿರುತ್ತದೆ ಹಾಗೂ ಸಾಧನೆ ಮಾಡುವ ಸಾಧಕರು ಭೇಟಿಯಾಗುವುದು ಅದಕ್ಕಿಂತಲೂ ಕಠಿಣವಿರುತ್ತದೆ. ಯಾವುದಾದರೊಂದು ಕುಟುಂಬದಲ್ಲಿನ ಓರ್ವ ಸಾಧಕನು ಸಾಧನೆಯಲ್ಲಿದ್ದರೆ, ಆ ಸಾಧಕ ಹಾಗೂ ಅವನ ಕುಟುಂಬದವರ ಬಹಳ ದೊಡ್ಡ ಪುಣ್ಯವಿರುತ್ತದೆ. ಆ ಪುಣ್ಯಕ್ಕೆ ಕೃತಜ್ಞತಾಪೂರ್ವಕ ನಮಸ್ಕಾರ ಮಾಡಲು ನಮಗೆ ಆ ಸಾಧಕರನ್ನು ಭೇಟಿಯಾಗಬೇಕಾಗುತ್ತದೆ.’ – (ಶ್ರೀಚಿತ್ಶಕ್ತಿ) ಸೌ. ಅಂಜಲಿ ಗಾಡಗೀಳ (೨೦.೬.೨೦೧೯)
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !
ಯಜ್ಞಗಳನ್ನು ಆಯೋಜಿಸುವಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರ ವ್ಯಾಪಕ ಉದ್ದೇಶ !