
‘ಕಲಿಯುಗದಲ್ಲಿ ಸಾಧನೆ ಮಾಡುವ ವ್ಯಕ್ತಿಯು ಸಿಗುವುದು ಕಠಿಣವಿರುತ್ತದೆ ಹಾಗೂ ಸಾಧನೆ ಮಾಡುವ ಸಾಧಕರು ಭೇಟಿಯಾಗುವುದು ಅದಕ್ಕಿಂತಲೂ ಕಠಿಣವಿರುತ್ತದೆ. ಯಾವುದಾದರೊಂದು ಕುಟುಂಬದಲ್ಲಿನ ಓರ್ವ ಸಾಧಕನು ಸಾಧನೆಯಲ್ಲಿದ್ದರೆ, ಆ ಸಾಧಕ ಹಾಗೂ ಅವನ ಕುಟುಂಬದವರ ಬಹಳ ದೊಡ್ಡ ಪುಣ್ಯವಿರುತ್ತದೆ. ಆ ಪುಣ್ಯಕ್ಕೆ ಕೃತಜ್ಞತಾಪೂರ್ವಕ ನಮಸ್ಕಾರ ಮಾಡಲು ನಮಗೆ ಆ ಸಾಧಕರನ್ನು ಭೇಟಿಯಾಗಬೇಕಾಗುತ್ತದೆ.’ – (ಶ್ರೀಚಿತ್ಶಕ್ತಿ) ಸೌ. ಅಂಜಲಿ ಗಾಡಗೀಳ (೨೦.೬.೨೦೧೯)
ಈರೋಡ್ (ತಮಿಳುನಾಡು) ನಲ್ಲಿರುವ ಕಸ್ತೂರಿ ರಂಗನಾಥ ದೇವಾಲಯದಲ್ಲಿ ಭಕ್ತಿಪೂರ್ವಕವಾಗಿ ನೆರವೇರಿದ ‘ಮಹಾಸುದರ್ಶನ ಯಾಗ’!
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !