೨೪ ಗಂಟೆಗಳಲ್ಲಿ ೨೮೭ ಜನರ ಸಾವು

ನವ ದೆಹಲಿ – ಕೊರೋನಾ ರೋಗಿಗಳ ಸಂಖ್ಯೆಯಲ್ಲಿ ಈಗ ಭಾರತವು ಅಮೇರಿಕಾ, ಬ್ರಾಝಿಲ, ರಶಿಯಾ ಹಾಗೂ ಬ್ರಿಟನ್ ನಂತರ ೫ ನೇ ಸ್ಥಾನಕ್ಕೆ ತಲುಪಿದೆ. ಕಳೆದ ೨೪ ಗಂಟೆಗಳಲ್ಲಿ ದೇಶದಲ್ಲಿ ಕೊರೋನಾದ ೯ ಸಾವಿರದ ೯೭೧ ರೋಗಿಗಳು ಪತ್ತೆಯಾಗಿದ್ದಾರೆ ಹಾಗೂ ೨೮೭ ಜನರು ಮೃತಟ್ಟಿದ್ದಾರೆ. ದೇಶದಲ್ಲಿ ಒಟ್ಟು ಕರೋನಾ ರೋಗಿಗಳ ಸಂಖ್ಯೆ ೨ ಲಕ್ಷದ ೪೬ ಸಾವಿರದ ೬೨೮ ರಷ್ಟಿದೆ. ಈ ಪೈಕಿ ೧ ಲಕ್ಷ ೧೯ ಸಾವಿರದ ೨೯೩ ಜನರು ಗುಣಮುಖರಾಗಿದ್ದು, ೧ ಲಕ್ಷ ೨೦ ಸಾವಿರದ ೪೦೬ ಜನರ ಚಿಕಿತ್ಸೆ ನಡೆಯುತ್ತಿದೆ.
‘ಅಖಿಲ ಭಾರತೀಯ ಆಯುರ್ವಿಜ್ಞಾನ ಸಂಸ್ಥೆ’ಯ (‘ಏಮ್ಸ್’ನ) ನಿರ್ದೇಶಕ ರಣದೀಪ ಗುಲೇರಿಯಾ ಇವರು, ಬೇರೆ ಬೇರೆ ರಾಜ್ಯಗಳಲ್ಲಿ ಬೇರೆ ಬೇರೆ ಸಮಯದಲ್ಲಿ ಕೊರೋನಾದ ರೋಗಿಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ. ದೆಹಲಿ ಮತ್ತು ಮುಂಬೈನಂತಹ ನಗರಗಳಲ್ಲಿ ಸ್ಥಳೀಯ ಸಮುದಾಯ ಸಂಕ್ರಮಣ ಕಂಡುಬಂದಿದೆ; ಆದರೆ ಇಡೀ ದೇಶದಲ್ಲಿ ಈ ರೀತಿಯ ಸ್ಥಿತಿ ಇಲ್ಲ.’ ಎಂದು ಹೇಳಿದ್ದಾರೆ.
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!
ಭಾರತದ ನೂತನ ಭೂಸೇನಾ ಮುಖ್ಯಸ್ಥರಾಗಿ ಜನರಲ್ ಧೀರಜ್ ಸೇಠ್
‘ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನಲ್ಲಿ ಮುಸ್ಲಿಮರು ಇದ್ದಿದ್ದರೆ, ಕಳ್ಳತನದ ಆರೋಪದ ಮೇಲೆ ಅವರ ‘ಎನ್ಕೌಂಟರ್’ ಮಾಡಲಾಗುತ್ತಿತ್ತು!’
ಅಮರನಾಥ ಯಾತ್ರೆಗೂ ಮುನ್ನ ಉಗ್ರನ ಬಂಧನ
ಸೋಲಾಪುರದಲ್ಲಿ ಅನಧಿಕೃತ ಚರ್ಚ್ ಮತ್ತು ಮಹಾನಗರ ಪಾಲಿಕೆ ನೌಕರನ ಅಕ್ರಮಗಳ ತನಿಖೆ!