
ಶೋಪಿಯಾಂ (ಜಮ್ಮು-ಕಾಶ್ಮೀರ) – ಇಲ್ಲಿ ಜೂನ್ ೭ ರ ಬೆಳಿಗ್ಗೆ ಇಲ್ಲಿ ನಡೆದ ಚಕಮಕಿಯಲ್ಲಿ ಭದ್ರತಾ ಪಡೆಗಳು ೪ ಉಗ್ರರನ್ನು ಹೊಡೆದುರುಳಿಸಿದ್ದಾರೆ. ಇನ್ನೂ ಕೆಲವು ಭಯೋತ್ಪಾದಕರು ಇಲ್ಲಿ ಅಡಗಿರುವ ಸಾಧ್ಯತೆ ಇರಬಹುದು ಎಂದು ಸಂಜೆಯ ತನಕ ಶೋಧ ನಡೆಯುತ್ತಿತ್ತು. ಇಲ್ಲಿನ ರೆಬನ್ ಗ್ರಾಮದಲ್ಲಿ ಚಕಮಕಿ ನಡೆದಿದೆ. ಹಿಜ್ಬುಲ್ ಮುಜಾಹಿದ್ದೀನ್ ಈ ಭಯೋತ್ಪಾದಕ ಸಂಘಟನೆಯ ಕೆಲವು ಭಯೋತ್ಪಾದಕರು ಒಂದು ಮನೆಯಲ್ಲಿ ಅಡಗಿದ್ದಾರೆ ಎಂಬ ಮಾಹಿತಿ ಬಂದ ನಂತರ ಭದ್ರತಾ ಪಡೆಗಳು ಮನೆಯನ್ನು ಸುತ್ತುವರಿದ ನಂತರ ಚಕಮಕಿ ನಡೆಯಿತು.
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!
ಭಾರತದ ನೂತನ ಭೂಸೇನಾ ಮುಖ್ಯಸ್ಥರಾಗಿ ಜನರಲ್ ಧೀರಜ್ ಸೇಠ್
‘ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನಲ್ಲಿ ಮುಸ್ಲಿಮರು ಇದ್ದಿದ್ದರೆ, ಕಳ್ಳತನದ ಆರೋಪದ ಮೇಲೆ ಅವರ ‘ಎನ್ಕೌಂಟರ್’ ಮಾಡಲಾಗುತ್ತಿತ್ತು!’
ಅಮರನಾಥ ಯಾತ್ರೆಗೂ ಮುನ್ನ ಉಗ್ರನ ಬಂಧನ
ಸೋಲಾಪುರದಲ್ಲಿ ಅನಧಿಕೃತ ಚರ್ಚ್ ಮತ್ತು ಮಹಾನಗರ ಪಾಲಿಕೆ ನೌಕರನ ಅಕ್ರಮಗಳ ತನಿಖೆ!