ಸಂಬಂಧಪಟ್ಟರವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಭರವಸೆ
ಭಾರತದ ಆಸ್ಪತ್ರೆಗಳ ಸಂವೇದನಾಶೂನ್ಯತೆ ! ಅದಕ್ಕಾಗಿಯೇ ಸಾರ್ವಜನಿಕರು ಆಕ್ರೋಶಗೊಂಡು ಆಸ್ಪತ್ರೆಗಳ ಅಥವಾ ವೈದ್ಯರ ಮೇಲೆ ಹಲ್ಲೆ ಮಾಡುತ್ತಾರೆ, ಎಂಬುದನ್ನು ಗಮನದಲ್ಲಿಡಬೇಕು !

ಶಾಜಾಪುರ (ಮಧ್ಯಪ್ರದೇಶ) – ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವೃದ್ಧ ನಾಗರಿಕರೊಬ್ಬರು ಶುಲ್ಕವನ್ನು ಪಾವತಿಸಲಿಲ್ಲವೆಂದು ಅವರನ್ನು ಕಟ್ಟಿಹಾಕಿರುವ ಘಟನೆ ಬೆಳಕಿಗೆ ಬಂದಿದೆ ‘ಈ ಪ್ರಕರಣಕ್ಕೆ ಸಂಬಂಧಿಸಿದವರ ಮೇಲೆ ಕ್ರಮ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣರವರು ಭರವಸೆ ನೀಡಿದ್ದಾರೆ.
ಹೊಟ್ಟೆಯ ಸಂಬಂಧಿಸಿದ ಕಾಯಿಲೆಯಿಂದ ವೃದ್ದನನ್ನು ಜೂನ್ ೧ ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಕುಟುಂಬದ ಬಳಿ ಶುಲ್ಕ ಪಾವತಿಸಲು ಹಣ ಇಲ್ಲದ್ದರಿಂದ ಆಸ್ಪತ್ರೆಯ ಆಡಳಿತವರ್ಗದವರು ವೃದ್ಧನಿಗೆ ಹೋಗಲು ಅವಕಾಶ ನೀಡಲಿಲ್ಲ. ಅವರ ಕೈಕಾಲುಗಳನ್ನು ಮಂಚಕ್ಕೆ ಕಟ್ಟಿದ್ದರು. ಈ ಮಾಹಿತಿಯು ಪ್ರಸಾರ ಮಾಧ್ಯಮ ಮತ್ತು ಪೊಲೀಸರಿಗೆ ಸಿಕ್ಕಿದ ನಂತರ ಪೊಲೀಸರು ವೃದ್ಧನನ್ನು ಮನೆಗೆ ಹೋಗಲು ಬಿಟ್ಟರು.
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!
ಭಾರತದ ನೂತನ ಭೂಸೇನಾ ಮುಖ್ಯಸ್ಥರಾಗಿ ಜನರಲ್ ಧೀರಜ್ ಸೇಠ್
‘ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನಲ್ಲಿ ಮುಸ್ಲಿಮರು ಇದ್ದಿದ್ದರೆ, ಕಳ್ಳತನದ ಆರೋಪದ ಮೇಲೆ ಅವರ ‘ಎನ್ಕೌಂಟರ್’ ಮಾಡಲಾಗುತ್ತಿತ್ತು!’
ಅಮರನಾಥ ಯಾತ್ರೆಗೂ ಮುನ್ನ ಉಗ್ರನ ಬಂಧನ
ಸೋಲಾಪುರದಲ್ಲಿ ಅನಧಿಕೃತ ಚರ್ಚ್ ಮತ್ತು ಮಹಾನಗರ ಪಾಲಿಕೆ ನೌಕರನ ಅಕ್ರಮಗಳ ತನಿಖೆ!