‘ಪಾಶ್ಚಾತ್ಯ ರಾಷ್ಟ್ರಗಳಲ್ಲಿನ ಜನರ ಸ್ಥಿತಿ ತುಂಬಾ ದಯನೀಯವಾಗಿದೆ. ಆ ಜನರು ಯಾವಾಗಲೂ ‘ಫ್ಯಾಶನ್ ಬದಲಾಯಿಸುತ್ತಾರೆ, ಬಟ್ಟೆ, ಫರ್ನೀಚರ, ಮನೆ, ಕಾರುಗಳನ್ನು ಬದಲಾಯಿಸುತ್ತಾರೆ, ಅಷ್ಟೇ ಅಲ್ಲದೇ, ಪತ್ನಿಯನ್ನೂ ಬದಲಾಯಿಸುತ್ತಾರೆ ! ‘ಕೆಲವೆಡೆಗಳಲ್ಲಿಯಂತೂ ಜನರು ತಮ್ಮ ತಮ್ಮ ಪತ್ನಿಯನ್ನು ಕರೆದೊಯ್ಯುತ್ತಾರೆ, ಎಲ್ಲ ಜನರು ನೃತ್ಯ ಮಾಡುತ್ತಾರೆ, ಮದ್ಯಪಾನ ಮಾಡುತ್ತಾರೆ ಮತ್ತು ತಮ್ಮ ಪತ್ನಿಯನ್ನು ಬಿಟ್ಟು ಉಪಭೋಗ ಭೋಗಿಸುತ್ತಾರೆ. ಆದರೂ ಬಡಪಾಯಿಗಳಿಗೆ ಸುಖ ಸಿಗುವುದಿಲ್ಲ. ಅವರು ದಿನೇ ದಿನೇ ಅಶಾಂತಿ ಮತ್ತು ವಿನಾಶದತ್ತ ಸಾಗುತ್ತಿದ್ದಾರೆ. (ಆಧಾರ : ಋಷಿ ಪ್ರಸಾದ, ಮೇ ೨೦೦೦)
ಅಶಾಂತಿ ಮತ್ತು ವಿನಾಶದತ್ತ ಸಾಗುತ್ತಿರುವ ಪಾಶ್ಚಾತ್ಯ ರಾಷ್ಟ್ರಗಳು !
ಸಂಬಂಧಿತ ಲೇಖನಗಳು
- ಶ್ರೀರಾಮನವಮಿಯ ನಿಮಿತ್ತ ಶ್ರೀಸತ್ಶಕ್ತಿ (ಸೌ.) ಬಿಂದಾ ನೀಲೇಶ ಸಿಂಗಬಾಳ ಇವರ ಶುಭಸಂದೇಶ !
- ಭಿಕ್ಷೆ ಬೇಡುವ ಬಗ್ಗೆ ಸಮರ್ಥ ರಾಮದಾಸ ಸ್ವಾಮಿಯವರ ನಿಯಮಗಳು
- ಡಾ. ಪ್ರಣವ ಮಲ್ಯಾ ಇವರಿಗೆ ಸನಾತನದ ೭೫ ನೇ (ಸಮಷ್ಟಿ) ಸಂತ ಪೂ. ರಮಾನಂದ (ಅಣ್ಣಾ) ಗೌಡ ಇವರ ಬಗ್ಗೆ ಗಮನಕ್ಕೆ ಬಂದ ಅಂಶಗಳು ಮತ್ತು ಬಂದಂತಹ ಅನುಭೂತಿಗಳು
- ಸಾಧಕರೆ, ಸ್ವಭಾವದೋಷ ಮತ್ತು ಅಹಂ ನಿರ್ಮೂಲನೆಯ ಪ್ರಕ್ರಿಯೆಯನ್ನು ತಳಮಳದಿಂದ ಮಾಡಿ ಮನುಷ್ಯ ಜನ್ಮದ ಉದ್ದೇಶವಾದ ‘ಆನಂದಪ್ರಾಪ್ತಿ’ಯನ್ನು ಸಾಧಿಸೋಣ !
- ಸಾಧಕರೇ, ತನ್ನಿಂತಾನೆ ಆಗುವ ನಾಮಜಪಿಸದೇ ಆಧ್ಯಾತ್ಮಿಕ ತೊಂದರೆ ದೂರವಾಗಲು ಉಪಾಯ ಎಂದು ಹೇಳಿರುವ ನಾಮಜಪ ಮಾಡಿ !
- ಸಾತ್ತ್ವಿಕ ಪ್ರವೃತ್ತಿಯ ಜನರು ಆನಂದ, ಸ್ಥಿರತೆ ಮತ್ತು ಶಾಂತಿಯ ಅನುಭವ ಪಡೆಯುತ್ತಾರೆ ! – ಶಾನ್ ಕ್ಲಾರ್ಕ್, ಗೋವಾ