
‘ಪಾಶ್ಚಾತ್ಯ ರಾಷ್ಟ್ರಗಳಲ್ಲಿನ ಜನರ ಸ್ಥಿತಿ ತುಂಬಾ ದಯನೀಯವಾಗಿದೆ. ಆ ಜನರು ಯಾವಾಗಲೂ ‘ಫ್ಯಾಶನ್ ಬದಲಾಯಿಸುತ್ತಾರೆ, ಬಟ್ಟೆ, ಫರ್ನೀಚರ, ಮನೆ, ಕಾರುಗಳನ್ನು ಬದಲಾಯಿಸುತ್ತಾರೆ, ಅಷ್ಟೇ ಅಲ್ಲದೇ, ಪತ್ನಿಯನ್ನೂ ಬದಲಾಯಿಸುತ್ತಾರೆ ! ‘ಕೆಲವೆಡೆಗಳಲ್ಲಿಯಂತೂ ಜನರು ತಮ್ಮ ತಮ್ಮ ಪತ್ನಿಯನ್ನು ಕರೆದೊಯ್ಯುತ್ತಾರೆ, ಎಲ್ಲ ಜನರು ನೃತ್ಯ ಮಾಡುತ್ತಾರೆ, ಮದ್ಯಪಾನ ಮಾಡುತ್ತಾರೆ ಮತ್ತು ತಮ್ಮ ಪತ್ನಿಯನ್ನು ಬಿಟ್ಟು ಉಪಭೋಗ ಭೋಗಿಸುತ್ತಾರೆ. ಆದರೂ ಬಡಪಾಯಿಗಳಿಗೆ ಸುಖ ಸಿಗುವುದಿಲ್ಲ. ಅವರು ದಿನೇ ದಿನೇ ಅಶಾಂತಿ ಮತ್ತು ವಿನಾಶದತ್ತ ಸಾಗುತ್ತಿದ್ದಾರೆ. (ಆಧಾರ : ಋಷಿ ಪ್ರಸಾದ, ಮೇ ೨೦೦೦)
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !
ಯಜ್ಞಗಳನ್ನು ಆಯೋಜಿಸುವಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರ ವ್ಯಾಪಕ ಉದ್ದೇಶ !