
ಶೋಪಿಯಾಂ (ಜಮ್ಮು – ಕಾಶ್ಮೀರ) – ಜೂನ್ ೮ ರ ಬೆಳಿಗ್ಗೆ ಇಲ್ಲಿಯ ಪಿಂಜೋರಾ ಪ್ರದೇಶದಲ್ಲಿ ನಡೆದ ಚಕಮಕಿಯಲ್ಲಿ ಭದ್ರತಾ ಪಡೆಗಳು ೪ ಉಗ್ರರನ್ನು ಹತ್ಯೆ ಮಾಡಿದ್ದಾರೆ. ಕಳೆದ ೨೪ ಗಂಟೆಗಳಲ್ಲಿ ಭದ್ರತಾ ಪಡೆಗಳು ಒಟ್ಟು ೯ ಭಯೋತ್ಪಾದಕರನ್ನು ಹತ್ಯೆ ಮಾಡಿದ್ದಾರೆ. ಜೂನ್ ೭ ರಂದು ಶೋಪಿಯಾನ್ನಲ್ಲೇ ರೆಬನ್ದಲ್ಲಿ ೫ ಭಯೋತ್ಪಾದಕರ ಹತ್ಯೆ ಮಾಡಲಾಗಿತ್ತು. ಇದರಲ್ಲಿ ಪುಲ್ವಾಮಾ ಮತ್ತು ಕುಲ್ಗಮ್ ಪ್ರದೇಶದಲ್ಲಿ ಹಿಜಬುಲ್ ಮುಜಾಹಿದೀನ್ ನ ಕಮಾಂಡರ ಫಾರುಕ ಅಹಮದ ಭಟ್ ಅಲಿಯಾಸ್ ನಾಲಿ ಹಾಡಿಯನನ್ನು ಹೊಡೆದುರುಳಿಸಲಾಗಿತ್ತು.
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ
ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ಕಾರಿನ ಮೇಲೆ ಮೊಟ್ಟೆ ಎಸೆತ
ವಾರಾಣಸಿ: ಇನ್ನುಮುಂದೆ ಮೀನು-ಮಾಂಸ ಮಾರಾಟವಿಲ್ಲ!