
ಮುಝಾಫ್ಫರಪುರ್ (ಬಿಹಾರ) – ಪ್ರಸಿದ್ಧ ಪ್ರವಚನಕಾರ ಮೊರಾರಿ ಬಾಪುರವರ ವಿರುದ್ಧ ಅಖಿಲ ಭಾರತವರ್ಷಿಯ ಯಾದವ್ ಮಹಾಸಭಾ’ದ ಅಧ್ಯಕ್ಷ ಜವಾಹರಲಾಲ್ ರಾಯ ಇವರು ದೂರು ನೀಡಿದ್ದಾರೆ. ಮುಖ್ಯ ನ್ಯಾಯದಂಡಾಧಿಕಾರಿ ಮುಖೇಶ ಕುಮಾರ ಇವರೆದುರು ಆಲಿಕೆ ನಡೆಸಲಾಗುವುದು. ಈ ದೂರಿನಲ್ಲಿ ರಾಯ ಅವರು, ‘ನಾನು ಜೂನ್ ೫ ರಂದು ಫೇಸ್ಬುಕ್ನಲ್ಲಿ ಮೊರಾರಿ ಬಾಪು ಅವರ ಪ್ರವಚನದ ‘ವಿಡಿಯೋ’ ಒಂದನ್ನು ನೋಡಿದೆ. ಅದರಲ್ಲಿ ಬಾಪುರವರು ಶ್ರೀಕೃಷ್ಣನ ಮಕ್ಕಳು ಮತ್ತು ಮೊಮ್ಮಕ್ಕಳ ಚಾರಿತ್ರ್ಯದ ಬಗ್ಗೆ ಅಕ್ಷೇಪಾರ್ಹ ಕಥೆಗಳನ್ನು ಹೇಳುತ್ತಿದ್ದರು. ಆದ್ದರಿಂದ ನನ್ನ ಧಾರ್ಮಿಕ ಭಾವನೆಗೆ ನೋವಾಗಿದೆ’ ಎಂದು ಹೇಳಿದ್ದಾರೆ.
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ