
ಮುಝಾಫ್ಫರಪುರ್ (ಬಿಹಾರ) – ಪ್ರಸಿದ್ಧ ಪ್ರವಚನಕಾರ ಮೊರಾರಿ ಬಾಪುರವರ ವಿರುದ್ಧ ಅಖಿಲ ಭಾರತವರ್ಷಿಯ ಯಾದವ್ ಮಹಾಸಭಾ’ದ ಅಧ್ಯಕ್ಷ ಜವಾಹರಲಾಲ್ ರಾಯ ಇವರು ದೂರು ನೀಡಿದ್ದಾರೆ. ಮುಖ್ಯ ನ್ಯಾಯದಂಡಾಧಿಕಾರಿ ಮುಖೇಶ ಕುಮಾರ ಇವರೆದುರು ಆಲಿಕೆ ನಡೆಸಲಾಗುವುದು. ಈ ದೂರಿನಲ್ಲಿ ರಾಯ ಅವರು, ‘ನಾನು ಜೂನ್ ೫ ರಂದು ಫೇಸ್ಬುಕ್ನಲ್ಲಿ ಮೊರಾರಿ ಬಾಪು ಅವರ ಪ್ರವಚನದ ‘ವಿಡಿಯೋ’ ಒಂದನ್ನು ನೋಡಿದೆ. ಅದರಲ್ಲಿ ಬಾಪುರವರು ಶ್ರೀಕೃಷ್ಣನ ಮಕ್ಕಳು ಮತ್ತು ಮೊಮ್ಮಕ್ಕಳ ಚಾರಿತ್ರ್ಯದ ಬಗ್ಗೆ ಅಕ್ಷೇಪಾರ್ಹ ಕಥೆಗಳನ್ನು ಹೇಳುತ್ತಿದ್ದರು. ಆದ್ದರಿಂದ ನನ್ನ ಧಾರ್ಮಿಕ ಭಾವನೆಗೆ ನೋವಾಗಿದೆ’ ಎಂದು ಹೇಳಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!