ಹಸಿವಿನಿಂದಾಗಿ ಆಹಾರ ಕೇಳಲು ಮತಾಂಧರ ಮನೆಗೆ ಹೋಗಿದ್ದ ಪೀಡಿತೆ
ಇಂತಹವರಿಗೆ ಶರಿಯಾ ಕಾನೂನಿನ ಪ್ರಕಾರ ಕೈ-ಕಾಲು ಮುರಿಯುವ ಅಥವಾ ಅವರ ಮೇಲೆ ಕಲ್ಲೆಸೆಯುವ ಶಿಕ್ಷೆ ನೀಡಬೇಕು ಎಂದು ಯಾರಾದರು ಹೇಳಿದರೆ ಆಶ್ಚರ್ಯಪಡಬೇಕಿಲ್ಲ !
ನಾಗರ್ಕೋಯಿಲ್ (ತಮಿಳುನಾಡು) – ಇಲ್ಲಿ ೮ ವರ್ಷದ ಬಾಲಕಿ ಮೇಲೆ ಮತಾಂಧರು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ಈ ಹುಡುಗಿಯ ತಾಯಿಯ ಮಾನಸಿಕ ಸ್ಥಿತಿ ಸರಿ ಇಲ್ಲ ಮತ್ತು ತಂದೆ ಕೂಡ ನಿರುದ್ಯೋಗಿಯಾಗಿದ್ದಾರೆ. ಆದ್ದರಿಂದ ಆರ್ಥಿಕ ಪರಿಸ್ಥಿತಿ ಸರಿ ಇಲ್ಲದ್ದರಿಂದ ಬಾಲಕಿ ಹಸಿವಿನಿಂದ ಬಳಲುತ್ತಿದ್ದಳು. ಆದ್ದರಿಂದ ಆಕೆ ಆಹಾರ ಕೇಳಲು ಪಕ್ಕದ ಮನೆಗೆ ಹೋಗಿದ್ದಳು.

ಆ ಸಮಯದಲ್ಲಿ ೭೫ ವರ್ಷದ ಮೊಹಮ್ಮದ್ ನೋಹ್, ೬೮ ವರ್ಷದ ಅಬ್ದುಲ್ ಜಫರ್, ೫೩ ವರ್ಷದ ಜಫರ್ ಹುಸೇನ್ ಮತ್ತು ೫೨ ವರ್ಷದ ಜಹಾದಸಾನ್ ನೊಂದಿಗೆ ಇಬ್ಬರು ಅಪ್ರಾಪ್ತ ಬಾಲಕರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದರು. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ ನಂತರ ಎಲ್ಲರನ್ನು ಬಂಧಿಸಿದ್ದು ಬಾಲಾಪರಾಧಿಯನ್ನು ಬಾಲಸುಧಾರಣೆ ಕೇಂದ್ರಕ್ಕೆ ಕಳುಹಿಸಲಾಗಿದೆ.
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!