ಪ್ರಗತಿಪರರು ಮತ್ತು ಜಾತ್ಯತೀತವಾದಿಗಳು ಇದನ್ನು ‘ಪ್ರೇಮ’ ಎಂದು ಕರೆಯಲಿದ್ದಾರೆಯೇ ? ‘ಲವ್ ಜಿಹಾದ್’ನ ಇಂತಹ ಘಟನೆಗಳನ್ನು ತಡೆಯಲು ಅವರು ಪ್ರಯತ್ನಿಸುವರೇ ?

ಮೀರತ್ (ಉತ್ತರ ಪ್ರದೇಶ) – ಇಲ್ಲಿಯ ವಸೀಮ್ ಅಹಮದ್ ಎಂಬ ವಿವಾಹಿತ ಹಾಗೂ ಮಕ್ಕಳಿರುವ ಮುಸಲ್ಮಾನ ಯುವಕನು ‘ದಿನೇಶ ರಾವತ್’ ಎಂದು ಹಿಂದೂ ಹೆಸರನ್ನು ಇಟ್ಟುಕೊಂಡು ಓರ್ವ ಹಿಂದೂ ಯುವತಿಯನ್ನು ಪ್ರೇಮದ ಬಲೆಯಲ್ಲಿ ಸಿಕ್ಕಿಸಿ ೨ ವರ್ಷ ಆಕೆಯ ಮೇಲೆ ಲೈಂಗಿಕ ಶೋಷಣೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಯುವತಿ ನೀಡಿದ ದೂರಿನ ಮೇರೆಗೆ ಪೊಲೀಸರು ವಾಸೀಮ್ನನ್ನು ಬಂಧಿಸಿದ್ದಾರೆ. ಆತ ಇಲ್ಲಿಯ ಒಂದು ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ. ಆತ ನಕಲಿ ಹೆಸರು ಮತ್ತು ದಾಖಲೆಗಳ ಸಹಾಯದಿಂದ ನಕಲಿ ಆಧಾರ್ ಕಾರ್ಡ್ನ್ನು ಸಹ ಮಾಡಿಸಿಕೊಂಡಿದ್ದ. ಪೊಲೀಸರು ಆತನನ್ನು ಬಂಧಿಸಲು ಹೋದಾಗ ತಾನು ಪತ್ರಕರ್ತ ಎಂದು ಹೇಳಿಕೊಳ್ಳುವ ಮೂಲಕ ಪೊಲೀಸರ ಮೇಲೆ ಅಧಿಕಾರವನ್ನು ತೋರಿಸಲು ಪ್ರಯತ್ನಿಸಿದ್ದ.
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ
ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ಕಾರಿನ ಮೇಲೆ ಮೊಟ್ಟೆ ಎಸೆತ
ವಾರಾಣಸಿ: ಇನ್ನುಮುಂದೆ ಮೀನು-ಮಾಂಸ ಮಾರಾಟವಿಲ್ಲ!