ಪ್ರಗತಿಪರರು ಮತ್ತು ಜಾತ್ಯತೀತವಾದಿಗಳು ಇದನ್ನು ‘ಪ್ರೇಮ’ ಎಂದು ಕರೆಯಲಿದ್ದಾರೆಯೇ ? ‘ಲವ್ ಜಿಹಾದ್’ನ ಇಂತಹ ಘಟನೆಗಳನ್ನು ತಡೆಯಲು ಅವರು ಪ್ರಯತ್ನಿಸುವರೇ ?

ಮೀರತ್ (ಉತ್ತರ ಪ್ರದೇಶ) – ಇಲ್ಲಿಯ ವಸೀಮ್ ಅಹಮದ್ ಎಂಬ ವಿವಾಹಿತ ಹಾಗೂ ಮಕ್ಕಳಿರುವ ಮುಸಲ್ಮಾನ ಯುವಕನು ‘ದಿನೇಶ ರಾವತ್’ ಎಂದು ಹಿಂದೂ ಹೆಸರನ್ನು ಇಟ್ಟುಕೊಂಡು ಓರ್ವ ಹಿಂದೂ ಯುವತಿಯನ್ನು ಪ್ರೇಮದ ಬಲೆಯಲ್ಲಿ ಸಿಕ್ಕಿಸಿ ೨ ವರ್ಷ ಆಕೆಯ ಮೇಲೆ ಲೈಂಗಿಕ ಶೋಷಣೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಯುವತಿ ನೀಡಿದ ದೂರಿನ ಮೇರೆಗೆ ಪೊಲೀಸರು ವಾಸೀಮ್ನನ್ನು ಬಂಧಿಸಿದ್ದಾರೆ. ಆತ ಇಲ್ಲಿಯ ಒಂದು ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ. ಆತ ನಕಲಿ ಹೆಸರು ಮತ್ತು ದಾಖಲೆಗಳ ಸಹಾಯದಿಂದ ನಕಲಿ ಆಧಾರ್ ಕಾರ್ಡ್ನ್ನು ಸಹ ಮಾಡಿಸಿಕೊಂಡಿದ್ದ. ಪೊಲೀಸರು ಆತನನ್ನು ಬಂಧಿಸಲು ಹೋದಾಗ ತಾನು ಪತ್ರಕರ್ತ ಎಂದು ಹೇಳಿಕೊಳ್ಳುವ ಮೂಲಕ ಪೊಲೀಸರ ಮೇಲೆ ಅಧಿಕಾರವನ್ನು ತೋರಿಸಲು ಪ್ರಯತ್ನಿಸಿದ್ದ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!