ಸರ್ಕಾರವು ಇಂತಹವರ ವಿರುದ್ಧ ಆದಷ್ಟು ಬೇಗನೆ ನ್ಯಾಯಾಲಯದಲ್ಲಿ ಮೊಕದ್ದಮೆಯನ್ನು ಹೂಡಿ ಅವರಿಗೆ ಕಠಿಣ ಶಿಕ್ಷೆಯಾಗಲು ಪ್ರಯತ್ನಿಸಬೇಕು !

ಮೀರತ್ (ಉತ್ತರ ಪ್ರದೇಶ) – ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧದ ೨೦ ಡಿಸೆಂಬರ್ ೨೦೧೯ ರಂದು ಇಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’(ಪಿಎಫ್ಐ) ದ ಕಾರ್ಯಕರ್ತ ಮುಫ್ತಿ ಶಹಜಾದ್ನನ್ನು ಬಂಧಿಸಿದ್ದಾರೆ. ಗಲಭೆಗೆ ಪ್ರಚೋದಿಸಿದ ಆರೋಪ ಮತಾಂಧರ ಮೇಲಿದೆ. ಈ ಗಲಭೆಯಲ್ಲಿ ಆರು ಜನರು ಸಾವನ್ನಪ್ಪಿದರು ಹಾಗೂ ೬೦ ಮಂದಿ ಗಾಯಗೊಂಡಿದ್ದರು. ಈ ಸಮಯದಲ್ಲಿ ೩೦ ಪೊಲೀಸರನ್ನು ಜೀವಂತವಾಗಿ ಸುಡುವ ಪ್ರಯತ್ನವೂ ನಡೆದಿತ್ತು.
ಇಂದಿನ ಕಾಲದಲ್ಲಿ ವೈಕುಂಠಗಮನ ಎಂದೆಲ್ಲಾ ಹೇಳುವುದನ್ನು ನಾನು ಒಪ್ಪುವುದಿಲ್ಲ, ಇವು ನಿರ್ದಿಷ್ಟ ವರ್ಗವೊಂದು ಹೇರಿದ ಸಂಗತಿಗಳು! : Sharad Pawar on Sant Tukaram
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!