‘ಭಯೋತ್ಪಾದಕರಿಗೆ ಧರ್ಮವಿರುತ್ತದೆ’ ಮತ್ತು ಅವರು ಹಿಂದೂಗಳನ್ನು ಗುರಿಯಾಗಿಸುತ್ತಾರೆ, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ!
ಭದ್ರತಾ ಪಡೆಗಳು ಈ ಅಲ್ ಖೈದಾದ ಸಂಚನ್ನು ಧ್ವಂಸ ಮಾಡಿ ಅವರು ಬೆಚ್ಚು ಬೀಳುವಂತೆ ಕ್ರಮಗಳನ್ನು ತೆಗೆದುಕೊಳ್ಳಬೇಕು !

ನವ ದೆಹಲಿ: ಜಿಹಾದಿ ಭಯೋತ್ಪಾದಕ ಸಂಘಟನೆ ಅಲ್ ಖೈದಾ ಭಾರತದ ಉನ್ನತ ಸಚಿವರು, ಅಧಿಕಾರಿಗಳು, ಹಿಂದುತ್ವನಿಷ್ಠ ನಾಯಕರು ಮತ್ತು ಭದ್ರತಾ ಪಡೆಯ ಹಿರಿಯ ಅಧಿಕಾರಿಗಳ ಮೇಲೆ ‘ಲೋನ್ ವುಲ್ಫ್ ಅಟ್ಯಾಕ್’ನ (ಓರ್ವ ವ್ಯಕ್ತಿಯು ಚಾಕು, ಬಂದೂಕು, ವಾಹನ ಇತ್ಯಾದಿಗಳ ಮೂಲಕ ದಾಳಿ ಮಾಡುವ) ಸಂಚು ರೂಪಿಸುತ್ತಿದೆ, ಎಂದು ಗುಪ್ತಚರ ಮೂಲಗಳು ತಿಳಿಸಿದ ಮಾಹಿತಿಯ ಆಧಾರದಲ್ಲಿ ಸುದ್ದಿ ಸಂಸ್ಥೆಗಳು ಈ ಮಾಹಿತಿಯನ್ನು ನೀಡಿವೆ. ಅದಕ್ಕಾಗಿ ಅಲ್ ಖೈದಾವು ಬಾಂಗ್ಲಾದೇಶದ ಕಟ್ಟರ ಇಸ್ಲಾಮಿಕ್ ವಿದ್ಯಾರ್ಥಿಗಳು ಮತ್ತು ಅಪರಾಧ ವೃತ್ತಿಯ ಯುವಕರಿಗೆ ‘ಆನ್ಲೈನ್’ ತರಬೇತಿ ನೀಡುವ ಜವಾಬ್ದಾರಿಯನ್ನು ನೀಡಿದೆ. ಈ ತರಬೇತಿಯ ಕೆಲವು ‘ವೀಡಿಯೊಗಳು’ ಮತ್ತು ‘ಆಡಿಯೊಗಳು’ ವಿವಿಧ ಜಾಲತಾಣಗಳಲ್ಲಿ ಕೊಟ್ಟಿದೆ.
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ
ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ಕಾರಿನ ಮೇಲೆ ಮೊಟ್ಟೆ ಎಸೆತ