-
ಇಂತಹ ಘಟನೆಗಳ ಬಗ್ಗೆ ಪ್ರಶಸ್ತಿ ಹಿಂತಿರುಗಿಸುವ ತಂಡವು ಮಾತನಾಡುವುದಿಲ್ಲ ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ !
-
ಒಂದುವೇಳೆ ಬಹುಸಂಖ್ಯಾತರಿಂದ ಓರ್ವ ಮತಾಂಧನ ಹತ್ಯೆಯಾಗುತ್ತಿದ್ದರೆ ಕೂಡಲೇ ಅವರನ್ನು ತಾಲಿಬಾನಿಗಳೆಂದು ಪಟ್ಟಕಟ್ಟುತ್ತಿದ್ದರು !

ಗುವಾಹಟಿ (ಅಸ್ಸಾಂ) – ಗುವಾಹಟಿ (ಅಸ್ಸಾಂ) ಯಲ್ಲಿ ಹಿಂದೂ ಯುವಕ ರಿತುಪರ್ಣ ಪೆಗು ಎಂಬವರ ಕತ್ತು ಸೀಳಿ ಹತ್ಯೆ ಮಾಡಿದ ಪ್ರಕರಣದಲ್ಲಿ ಪೊಲೀಸರು ದುಲಾಲ್ ಅಲಿ, ಇಬ್ರಾಹಿಂ ಅಲಿ, ಇಬ್ರಾಹಿಂ ಇವನ ತಾಯಿ ಮನೋವರ್ ಖಾತುನ್, ಹುಸೇನ್ ಅಲಿ ಮತ್ತು ಅರಮಾನ್ ಅಲಿ ಈ ಮತಾಂಧರನ್ನು ಬಂಧಿಸಿದ್ದಾರೆ. ಒಂದು ಖುರ್ಚಿಯ ಮೇಲಿನ ವಾಗ್ವಾದದಿಂದಾಗಿ ಈ ಕೊಲೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಲ್ಲಿಯ ‘ಅರಮಾನ್ ಹೋಮ್ ಫರ್ನಿಶಿಂಗ್’ ಎಂಬ ಹೆಸರಿನ ಅಂಗಡಿಯಲ್ಲಿ ರಿತುಪರ್ಣಾ ಹಾಗೂ ಹುಸೇನ್ ಅಲಿ ಇಬ್ಬರು ಮಾತನಾಡುತ್ತಿದ್ದರು. ಆಗ ಅವರ ನಡುವೆ ಒಂದು ಖುರ್ಚಿಯ ಬಗ್ಗೆ ವಾಗ್ವಾದ ನಡೆಯಿತು. ಈ ಸಮಯದಲ್ಲಿ ರಿತುಪರ್ಣಾನು ಹುಸೇನ್ನ ಕೆನ್ನೆಗೆ ಬಾರಿಸಿದ. ನಂತರ ಹುಸೇನ್ ತನ್ನ ಕುಟುಂಬದವರನ್ನು ಕರೆಸಿದ ಹಾಗೂ ಅವರು ರಿತುಪರ್ಣಾನನ್ನು ಹೊಡೆಯುತ್ತಾ ಅವರ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದರು, ಅದೇ ರೀತಿ ಆತನ ಕತ್ತನ್ನು ಸೀಳಿದರು. ಇದರಲ್ಲಿ ರಿತುಪರ್ಣಾನು ಮೃತಪಟ್ಟನು.
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ