ಸರಕಾರ ಇನ್ನಾದರೂ ಭಾರತೀಯ ಸೈನಿಕರ ಬಲಿ ಪಡೆಯುತ್ತಿರುವ ಪಾಕ್ಗೆ ವಿಶ್ವದ ಭೂಪಟದಿಂದ ಅಳಿಸಿಹಾಕಬೇಕು !

ಪೂಂಚ್ : ಪೂಂಚ್ನ ಕಿರ್ಣಿ ಸೆಕ್ಟರ್ನ ಶಾಹಪುರ್ ಬಳಿ ಪಾಕ್ ಸೈನಿಕರು ಕದನವಿರಾಮ ಉಲ್ಲಂಘಿಸುತ್ತ ಮಾಡಿದ ಗುಂಡಿನ ದಾಳಿಯಲ್ಲಿ ಓರ್ವ ಸೈನಿಕ ಹುತಾತ್ಮರಾದರೆ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗುಂಡಿನ ದಾಳಿ ಮತ್ತು ಮೊರ್ಟಾರನ್ನು ಉಪಯೋಗಿಸುತ್ತ ಪಾಕಿಸ್ತಾನವು ಭಾರತೀಯ ಸೈನಿಕರ ಚೌಕಿಗಳನ್ನು ನಾಶ ಮಾಡಲು ಪ್ರಯತ್ನಿಸಿತು; ಆದರೆ ಭಾರತೀಯ ಪಡೆಗಳು ಪ್ರತ್ಯುತ್ತರ ನೀಡಿದರು, ಇದರಲ್ಲಿ ಪಾಕ್ನ ಚೌಕಿಯು ಹಾನಿಗೀಡಾಯಿತು. ಮೂರು ದಿನಗಳ ಹಿಂದೆ ಪಾಕಿಸ್ತಾನ ಮಾಡಿದ ಗುಂಡಿನ ದಾಳಿಯಲ್ಲಿ ಓರ್ವ ಭಾರತೀಯ ಸೈನಿಕ ಹುತಾತ್ಮರಾಗಿದ್ದರು.
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ