ಸರಕಾರ ಇನ್ನಾದರೂ ಭಾರತೀಯ ಸೈನಿಕರ ಬಲಿ ಪಡೆಯುತ್ತಿರುವ ಪಾಕ್ಗೆ ವಿಶ್ವದ ಭೂಪಟದಿಂದ ಅಳಿಸಿಹಾಕಬೇಕು !

ಪೂಂಚ್ : ಪೂಂಚ್ನ ಕಿರ್ಣಿ ಸೆಕ್ಟರ್ನ ಶಾಹಪುರ್ ಬಳಿ ಪಾಕ್ ಸೈನಿಕರು ಕದನವಿರಾಮ ಉಲ್ಲಂಘಿಸುತ್ತ ಮಾಡಿದ ಗುಂಡಿನ ದಾಳಿಯಲ್ಲಿ ಓರ್ವ ಸೈನಿಕ ಹುತಾತ್ಮರಾದರೆ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗುಂಡಿನ ದಾಳಿ ಮತ್ತು ಮೊರ್ಟಾರನ್ನು ಉಪಯೋಗಿಸುತ್ತ ಪಾಕಿಸ್ತಾನವು ಭಾರತೀಯ ಸೈನಿಕರ ಚೌಕಿಗಳನ್ನು ನಾಶ ಮಾಡಲು ಪ್ರಯತ್ನಿಸಿತು; ಆದರೆ ಭಾರತೀಯ ಪಡೆಗಳು ಪ್ರತ್ಯುತ್ತರ ನೀಡಿದರು, ಇದರಲ್ಲಿ ಪಾಕ್ನ ಚೌಕಿಯು ಹಾನಿಗೀಡಾಯಿತು. ಮೂರು ದಿನಗಳ ಹಿಂದೆ ಪಾಕಿಸ್ತಾನ ಮಾಡಿದ ಗುಂಡಿನ ದಾಳಿಯಲ್ಲಿ ಓರ್ವ ಭಾರತೀಯ ಸೈನಿಕ ಹುತಾತ್ಮರಾಗಿದ್ದರು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!