ಕಾಶಿ ಮತ್ತು ಮಥುರಾ ದೇವಸ್ಥಾನಗಳ ವಿವಾದ

ನವ ದೆಹಲಿ: ಕಾಶಿ ಮತ್ತು ಮಥುರಾ ದೇವಸ್ಥಾನ ಪ್ರಕರಣದಲ್ಲಿ ‘ಪ್ಲೇಸಸ್ ಆಫ್ ವರ್ಶಿಪ್’ನ ೧೯೯೧ ರ ಕಾಯ್ದೆಯ ವಿರುದ್ಧ ‘ವಿಶ್ವ ಭದ್ರ ಪುರೋಹಿತ ಮಹಾಸಂಘ’ವು ಸಲ್ಲಿಸಿದ್ದ ಅರ್ಜಿಯ ವಿರುದ್ಧ ‘ಜಮಿಯತ್ ಉಲೆಮಾ-ಎ-ಹಿಂದ್’ ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದೆ. ‘ಜಮಿಯತ್’ ತನ್ನ ಅರ್ಜಿಯಲ್ಲಿ, ‘ನ್ಯಾಯಾಲಯವು ಮಹಾಸಂಘದ ಅರ್ಜಿಯಿಂದ ನೋಟಿಸ್ ನೀಡಬಾರದು. ಈ ಪ್ರಕರಣದಿಂದ ದೇಶದ ಜಾತ್ಯತೀತಕ್ಕೆ ಧಕ್ಕೆಯಾಗಬಹುದು’ ಎಂದು ಹೇಳಿದೆ.
ಪುರೋಹಿತ ಮಹಾಸಂಘದ ಅರ್ಜಿಯಲ್ಲಿ, ‘ನಾವು ‘ಪ್ಲೇಸಸ್ ಆಫ್ ವರ್ಶಿಪ್’ನಲ್ಲಿ ಸಂಪೂರ್ಣ ಕಾಯ್ದೆಯನ್ನು ಪ್ರಶ್ನಿಸದೇ, ಕೇವಲ ಅದರಲ್ಲಿಯ ೪ ನೇ ಕಲಂಯನ್ನು ಮಾತ್ರ ಪ್ರಶ್ನಿಸಿದ್ದೇವೆ. ಅದರಲ್ಲಿ, ಭಾರತೀಯ ಸಂಸತ್ತು ಹಿಂದೂಗಳಿಗೆ ನ್ಯಾಯಾಂಗದ ಮೂಲಕ ಅವರ ಧಾರ್ಮಿಕ ಸ್ಥಳವನ್ನು ಪುನಃ ಹಿಂಪಡೆದುಕೊಳ್ಳಲು ತಡೆಯಲು ಸಾಧ್ಯವಿಲ್ಲ ಎಂದು ನಾವು ಹೇಳಿದ್ದೇವೆ’, ಎನ್ನಲಾಗಿದೆ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!