ಬಂಧಿತ ಭಯೋತ್ಪಾದಕರು ನೀಡಿದ ಮಾಹಿತಿ
-
ಕಳೆದ ೩ ದಶಕಗಳಿಂದ ದೇಶದ ಸ್ವಾತಂತ್ರ್ಯದಿನ ಹಾಗೂ ಪ್ರಜಾಪ್ರಭುತ್ವದಿನವನ್ನು ಭಯೋತ್ಪಾದನೆಯ ಕರಿನೆರಳಿನಲ್ಲಿ ಆಚರಿಸುತ್ತಿರುವ ವಿಶ್ವದ ಏಕೈಕ ದೇಶ ಭಾರತ !
-
ಭಾರತವು ಇದನ್ನು ಇನ್ನೆಷ್ಟು ವರ್ಷ ಸಹಿಸಬೇಕಾಗಿದೆ ?

ಅಮೃತಸರ (ಪಂಜಾಬ): ಪಠಾಣಕೋಟನಿಂದ ಬಂಧಿಸಲ್ಪಟ್ಟ ಲಷ್ಕರ್-ಎ-ತೋಯಬಾದ ಅಮೀರ್ ಹುಸೇನ್ ವಾನಿ ಮತ್ತು ವಾಸಿಮ ಹಸನ್ ವಾನಿಯ ವಿಚಾರಣೆ ನಡೆಸುತ್ತಿದ್ದಾರೆ. ಅವರು ನೀಡಿದ ಮಾಹಿತಿಯ ಪ್ರಕಾರ ಲಷ್ಕರ್-ಎ-ತೋಯಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಆಗಸ್ಟ್ ೧೫ ರಂದು ಆತ್ಮಾಹುತಿ ದಾಳಿ ನಡೆಸಲು ಸಿದ್ಧತೆ ನಡೆಸಿದ್ದಾರೆ. ಅದಕ್ಕಾಗಿಯೇ ಅವರು ಪಂಜಾಬ್ ಮೂಲಕ ಕಾಶ್ಮೀರಕ್ಕೆ ಶಸ್ತ್ರಾಸ್ತ್ರಗಳನ್ನು ಸಾಗಿಸುತ್ತಿದ್ದರು; ಕಾಶ್ಮೀರ ಗಡಿಯಲ್ಲಿ ಬಿಗಿ ಭದ್ರತೆ ಇರುವುದರಿಂದ ಅಲ್ಲಿ ಶಸ್ತ್ರಾಸ್ತ್ರಗಳನ್ನು ಪೂರೈಸುವುದು ಕಷ್ಟವಾಗುತ್ತಿದೆ. ಎಂದು ಹೇಳಿದರು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!