ಮಥುರಾ (ಉತ್ತರ ಪ್ರದೇಶ) – ಇಲ್ಲಿಯ ಡಿಗ ಗೇಟ್ ಪ್ರದೇಶದಲ್ಲಿ ನೀರು ಸರಬರಾಜು ಇಲಾಖೆಯಿಂದ ಚರಂಡಿಗಾಗಿ ಭೂಮಿಯನ್ನು ಅಗೆಯುವಾಗ ೨೦೦೦ ವರ್ಷಗಳಷ್ಟು ಹಳೆಯ ಅಗ್ನಿದೇವತೆಯ ವಿಗ್ರಹ ಪತ್ತೆಯಾಗಿದೆ; ಆದರೆ ಪುರಾತತ್ವ ಇಲಾಖೆ ಅದನ್ನು ವಶಕ್ಕೆ ತೆಗೆದುಕೊಳ್ಳಲು ನಿರಾಕರಿಸಿದ್ದರಿಂದ ಅದನ್ನು ವಸ್ತುಸಂಗ್ರಹಾಲಯಕ್ಕೆ ಹಸ್ತಾಂತರಿಸಲಾಗುವುದು. (ಪುರಾತತ್ವ ಇಲಾಖೆ ಅದನ್ನು ಸ್ವೀಕರಿಸಲು ಏಕೆ ನಿರಾಕರಿಸಿತು ? ‘೨ ಸಾವಿರ ವರ್ಷಗಳ ಹಿಂದಿನ ವಿಗ್ರಹ ಸಿಕ್ಕಿದ ನಂತರ ಅದರ ಬಗ್ಗೆ ಸಂಶೋಧನೆಯನ್ನು ಮಾಡಬೇಕು’, ಎಂದು ಪುರಾತತ್ವ ಇಲಾಖೆಗೆ ಏಕೆ ಅನಿಸುವುದಿಲ್ಲ ? ಇದರಿಂದ ಪುರಾತತ್ವ ಇಲಾಖೆಯ ಹಿಂದೂದ್ವೇಷ ಕಾಣಿಸುತ್ತದೆ. ಇಂತಹ ಪುರಾತತ್ವ ಇಲಾಖೆಯನ್ನು ವಿಸರ್ಜಿಸಬೇಕು ! – ಸಂಪಾದಕರು)
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!