ಮಥುರಾ (ಉತ್ತರ ಪ್ರದೇಶ) – ಇಲ್ಲಿಯ ಡಿಗ ಗೇಟ್ ಪ್ರದೇಶದಲ್ಲಿ ನೀರು ಸರಬರಾಜು ಇಲಾಖೆಯಿಂದ ಚರಂಡಿಗಾಗಿ ಭೂಮಿಯನ್ನು ಅಗೆಯುವಾಗ ೨೦೦೦ ವರ್ಷಗಳಷ್ಟು ಹಳೆಯ ಅಗ್ನಿದೇವತೆಯ ವಿಗ್ರಹ ಪತ್ತೆಯಾಗಿದೆ; ಆದರೆ ಪುರಾತತ್ವ ಇಲಾಖೆ ಅದನ್ನು ವಶಕ್ಕೆ ತೆಗೆದುಕೊಳ್ಳಲು ನಿರಾಕರಿಸಿದ್ದರಿಂದ ಅದನ್ನು ವಸ್ತುಸಂಗ್ರಹಾಲಯಕ್ಕೆ ಹಸ್ತಾಂತರಿಸಲಾಗುವುದು. (ಪುರಾತತ್ವ ಇಲಾಖೆ ಅದನ್ನು ಸ್ವೀಕರಿಸಲು ಏಕೆ ನಿರಾಕರಿಸಿತು ? ‘೨ ಸಾವಿರ ವರ್ಷಗಳ ಹಿಂದಿನ ವಿಗ್ರಹ ಸಿಕ್ಕಿದ ನಂತರ ಅದರ ಬಗ್ಗೆ ಸಂಶೋಧನೆಯನ್ನು ಮಾಡಬೇಕು’, ಎಂದು ಪುರಾತತ್ವ ಇಲಾಖೆಗೆ ಏಕೆ ಅನಿಸುವುದಿಲ್ಲ ? ಇದರಿಂದ ಪುರಾತತ್ವ ಇಲಾಖೆಯ ಹಿಂದೂದ್ವೇಷ ಕಾಣಿಸುತ್ತದೆ. ಇಂತಹ ಪುರಾತತ್ವ ಇಲಾಖೆಯನ್ನು ವಿಸರ್ಜಿಸಬೇಕು ! – ಸಂಪಾದಕರು)
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ