ಒಂದೆಡೆ ಸ್ವಾವಲಂಬಿಯಾಗಲು ಭಾರತವು ಪ್ರಯತ್ನಿಸುತ್ತಿರುವಾಗ, ಇನ್ನೊಂದೆಡೆ ಸರಕಾರಿ ಗುತ್ತಿಗೆಯನ್ನು ವಿದೇಶಿ ಅದರಲ್ಲೂ ಶತ್ರುರಾಷ್ಟ್ರವಾಗಿರುವ ಚೀನಾದ ಸಂಸ್ಥೆಗೆ ಸಿಗುವುದು ನಾಚಿಕೆಯ ವಿಷಯವಾಗಿದೆ !

ನವ ದೆಹಲಿ : ಒಂದೆಡೆ ದೇಶದಲ್ಲಿ ಸ್ವದೇಶಿಯನ್ನು ಅವಲಂಬಿಸುವಂತೆ ಹೇಳಲಾಗುತ್ತಿದ್ದರೆ, ಇನ್ನೊಂದೆಡೆ ಕೇಂದ್ರ ಸರಕಾರದಿಂದ ನಿರ್ಮಾಣವಾಗುತ್ತಿರುವ ದೆಹಲಿ-ಮಿರತ್ ರೈಲು ಮಾರ್ಗದ ಗುತ್ತಿಗೆಯನ್ನು ಶಾಂಘೈ ಟನಲ್ ಇಂಜಿನಿಯರಿಂಗ್ ಕಂಪನಿ ಲಿಮಿಟೆಡ್ ಈ ಚೀನಾದ ಸಂಸ್ಥೆಗೆ ಹರಾಜಿನ ಮೂಲಕ ನೀಡಲಾಗಿದೆ. ಈ ಗುತ್ತಿಗೆಯು ಸುಮಾರು ೧ ಸಾವಿರದ ೨೦೦ ಕೋಟಿ ರೂಪಾಯಿಯದ್ದಾಗಿದೆ. ಈ ಗುತ್ತಿಗೆಯ ಬಗ್ಗೆ ಕಾಂಗ್ರೆಸ್ ಪಕ್ಷವು ಸರಕಾರವನ್ನು ಟೀಕಿಸಿದರೆ, ರಾ.ಸ್ವ.ಸಂಘಕ್ಕೆ ಸಂಬಂಧಿಸಿದ ಸ್ವದೇಶಿ ಜಾಗರಣ ಮಂಚ್ ಈ ಗುತ್ತಿಗೆಯನ್ನು ಕೂಡಲೇ ರದ್ದು ಪಡಿಸಬೇಕು ಎಂದು ಒತ್ತಾಯಿಸಿದೆ.
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ