
ಶೊಪಿಯಾಂ (ಜಮ್ಮು-ಕಾಶ್ಮೀರ) – ಇಲ್ಲಿಯ ತುರ್ಕವಾನಗಾಮ ಪ್ರದೇಶದಲ್ಲಿ ಜೂನ್ ೧೬ ರಂದು ಬೆಳಗಿನ ಜಾವ ೫ ಗಂಟೆಗೆ ೪೪ ರಾಷ್ಟ್ರೀಯ ರೈಫಲ್ಸ್ ಸೈನಿಕರು ಹಾಗೂ ಭಯೋತ್ಪಾದಕರಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ೩ ಭಯೋತ್ಪಾದಕರ ಹತ್ಯೆ ಮಾಡಲಾಯಿತು. ಹತ್ಯೆಯಾದವರಲ್ಲಿ ಜುಬೈದ್ ಅಹಮದ್ ವಾನಿ ಅಲೀಯಾಸ್ ರಹಮಾನ, ಮುನಿಬುಲ್ ಹಕ್ ಹಾಗೂ ಕಾಮರಾನ ಜಹೂರ್ ಮನ್ಹಾಸ್ ಇವರ ಸಮಾವೇಶ ಇದೆ. ಸದ್ಯ ಇಲ್ಲಿ ಶೋಧಕಾರ್ಯ ಮುಂದುವರಿದಿದೆ. ಕಾಶ್ಮೀರದಲ್ಲಿ ಈ ವರ್ಷ ಇಲ್ಲಿಯವರೆಗೆ ೧೦೯ ಭಯೋತ್ಪಾದಕರ ಹತ್ಯೆ ಮಾಡಲಾಗಿದೆ.
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ