
ಶೊಪಿಯಾಂ (ಜಮ್ಮು-ಕಾಶ್ಮೀರ) – ಇಲ್ಲಿಯ ತುರ್ಕವಾನಗಾಮ ಪ್ರದೇಶದಲ್ಲಿ ಜೂನ್ ೧೬ ರಂದು ಬೆಳಗಿನ ಜಾವ ೫ ಗಂಟೆಗೆ ೪೪ ರಾಷ್ಟ್ರೀಯ ರೈಫಲ್ಸ್ ಸೈನಿಕರು ಹಾಗೂ ಭಯೋತ್ಪಾದಕರಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ೩ ಭಯೋತ್ಪಾದಕರ ಹತ್ಯೆ ಮಾಡಲಾಯಿತು. ಹತ್ಯೆಯಾದವರಲ್ಲಿ ಜುಬೈದ್ ಅಹಮದ್ ವಾನಿ ಅಲೀಯಾಸ್ ರಹಮಾನ, ಮುನಿಬುಲ್ ಹಕ್ ಹಾಗೂ ಕಾಮರಾನ ಜಹೂರ್ ಮನ್ಹಾಸ್ ಇವರ ಸಮಾವೇಶ ಇದೆ. ಸದ್ಯ ಇಲ್ಲಿ ಶೋಧಕಾರ್ಯ ಮುಂದುವರಿದಿದೆ. ಕಾಶ್ಮೀರದಲ್ಲಿ ಈ ವರ್ಷ ಇಲ್ಲಿಯವರೆಗೆ ೧೦೯ ಭಯೋತ್ಪಾದಕರ ಹತ್ಯೆ ಮಾಡಲಾಗಿದೆ.
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
Mathura, Vrindavan : ಮಥುರಾ-ಬೃಂದಾವನ: ಬಹಿರಂಗ ಚರ್ಚೆಗೆ ಕರೆ ನೀಡಿದ ಯೋಗಿ ಆದಿತ್ಯನಾಥ್