ಚೀನಾದ ಆಕ್ರಮಣದಲ್ಲಿ ಹುತಾತ್ಮರಾದ ಕರ್ನಲ್ ಮತ್ತು ೨ ಸೈನಿಕರಿಗೆ ಶ್ರದ್ಧಾಂಜಲಿ !

ಲಡಾಖ್ನ ಗಾಲ್ವಾನ್ ಕಣಿವೆಯಲ್ಲಿ ಚೀನಾ ಮತ್ತು ಭಾರತ ನಡುವೆ ನಡೆದ ಘರ್ಷಣೆಯಲ್ಲಿ ಓರ್ವ ಭಾರತೀಯ ಕರ್ನಲ್ ಮತ್ತು ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ. ಹಿಂದೂ ಜನಜಾಗೃತಿ ಸಮಿತಿಯು ಚೀನಾದ ಈ ಕುಕೃತ್ಯವನ್ನು ತೀವ್ರವಾಗಿ ಖಂಡಿಸುತ್ತದೆ. ಕೇಂದ್ರ ಸರಕಾರವು ದೇಶದ ಗಡಿಗಳನ್ನು ಭದ್ರಪಡಿಸಲು ಚಾಣಕ್ಯನೀತಿ ಮತ್ತು ಗೆರಿಲ್ಲಾಯುದ್ಧತಂತ್ರದ ಮೂಲಕ ಚೀನಾಗೆ ಕಠೋರವಾದ ಪ್ರತ್ಯುತ್ತರ ನೀಡಬೇಕು, ಎಂದು ಹಿಂದೂ ಜನಜಾಗೃತಿ ಸಮಿತಿಯು ಕೇಂದ್ರ ಸರ್ಕಾರಕ್ಕೆ ಕರೆ ನೀಡಿದೆ. ಚೀನಾದ ವಿರುದ್ಧ ಮೋದಿ ಸರಕಾರ ಅಳವಡಿಸಿದ ನೀತಿಯನ್ನು ಭಾರತೀಯ ಜನರು ಬಲವಾಗಿ ಬೆಂಬಲಿಸಲಿದ್ದಾರೆ.
ಭಾರತೀಯ ಸೇನೆಯು ಗಡಿಯಲ್ಲಿ ಹೋರಾಡಿ ಚೀನಾಗೆ ಪಾಠ ಕಲಿಸಲಿದೆ, ಆದರೆ ಪ್ರತಿಯೊಬ್ಬ ಭಾರತೀಯನು ಚೀನಾದ ವಸ್ತುಗಳನ್ನು ಬಹಿಷ್ಕರಿಸಿ ಸ್ವದೇಶಾಭಿಮಾನದ ಮೂಲಕ ಯುದ್ಧ ಮಾಡಿಯೇ ಚೀನಾವನ್ನು ಎಲ್ಲ ಸ್ತರಗಳಲ್ಲಿ ನಿರ್ನಾಮ ಮಾಡಬೇಕು ಎಂದೂ ಹಿಂದೂ ಜನಜಾಗೃತಿ ಸಮಿತಿಯು ಕರೆ ನೀಡಿದೆ.
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
Corporate Jihad: ಮತಾಂತರಕ್ಕೆ ನಿರಾಕರಿಸಿದ್ದಕ್ಕಾಗಿ ‘ವಿಪ್ರೋ’ದ ಹಿಂದೂ ಮಹಿಳಾ ಉದ್ಯೋಗಿಯನ್ನು ಕೆಲಸದಿಂದ ವಜಾ !
ದೇವಸ್ಥಾನಗಳ ಪ್ರತಿನಿಧಿಗಳು ಮತ್ತು ಹಿಂದೂಗಳ ಸಂಘಟನೆ ಅಗತ್ಯ! – ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ
ಸರಕಾರವು ಸಾವರ್ಕರ್ ಸದನವನ್ನು ಸ್ವಾಧೀನಪಡಿಸಿಕೊಂಡು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಬೇಕು !
ಮಹಾರಾಷ್ಟ್ರ ರಾಜ್ಯದ ಕಂದಾಯ ಸಚಿವ ಬಾವನಕುಳೆ ಅವರೊಂದಿಗೆ ಮಹಾರಾಷ್ಟ್ರ ಮಂದಿರ ಮಹಾಸಂಘದ ನಿಯೋಗದ ಸಭೆ !
ಜಿಹಾದ್, ಮತಾಂತರ ಮತ್ತು ಗೋಹತ್ಯೆಯಿಂದ ಗೋವಾವನ್ನು ಮುಕ್ತಗೊಳಿಸಿ ! – ಶಾಸಕ ಟಿ. ರಾಜಾಸಿಂಗ್